Загрузка страницы

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ಕೊಡುವುದೇ ನನ್ನ ಗುರಿ| Vijay Karnataka

ಬಿಜೆಪಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾತನಾಡಿ, ನಾವೆಲ್ಲರೂ ಜಾತಿ ಮನೋಭಾವ ಬಿಟ್ಟು ಬಿಜೆಪಿ ಕಾರ್ಯಕರ್ತ ಎಂದು ಮನದಲ್ಲಿ ಇಟ್ಟುಕೊಂಡರೆ ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನ ಗೆಲ್ಲಲು ಸಾಧ್ಯ ಎಂದರು. ಕೇಂದ್ರದ ನಾಯಕರ ಆಶೀರ್ವಾದದಿಂದ ಬಿಜೆಪಿ ರಾಜ್ಯಾಧ್ಯಕ್ಷ ಜವಾಬ್ದಾರಿ ಹೊತ್ತುಕೊಂಡಿದ್ದೇನೆ. ವಿಶ್ವಾಸವನ್ನು ಉಳಿಸಿಕೊಂಡು ಹೋಗುವ ಪ್ರಯತ್ನ ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.

ಜೆಪಿ ನಡ್ಡಾ ನನ್ನ ಹೆಸರು ಘೋಷಣೆ ಮಾಡಿದ ಕ್ಷಣದಿಂದ ಎಲ್ಲ ನಾಯಕರ ಜೊತೆ ವೈಯಕ್ತಿಕವಾಗಿ ಮಾತನಾಡಿದ್ದೇನೆ. ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನ ಗೆಲ್ಲುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವುದು ನಮ್ಮ ಗುರಿ ಎಂದರು. ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಆಗಿದೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಗೆಲುವಿಗೆ ಶ್ರಮ ಹಾಕಬೇಕಿದೆ. ರಾಜ್ಯಾಧ್ಯಕ್ಷ ಸ್ಥಾನದ ಸ್ಥಾನದ ಮಹತ್ವ ಹಾಗೂ ಗೌರವ ಏನು ಎಂದು ಗೊತ್ತಿದೆ ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಬಿಜೆಪಿ ವಿರುದ್ಧ ಅನೇಕ ಟೀಕೆ ಮಾಡಿದ್ದರು. 40% ಸರ್ಕಾರ ಎಂದರು, ಮತದಾರರು ಅದನ್ನು ನಂಬಿದರು. ಆದರೆ ಇವಾಗ ಕಾಂಗ್ರೆಸ್ ಹಗಲು ದರೋಡೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಭೀಕರ ಬರಗಾಲ ಇದೆ, ಆದರೆ ಉಸ್ತುವಾರಿ ಸಚಿವರು ಬರ ಪ್ರದೇಶದಲ್ಲಿ ಪ್ರವಾಸ ಮಾಡಿಲ್ಲ. ರೈತರ ಸಮಸ್ಯೆಗೆ ಸ್ಪಂದನೆ ಮಾಡುತ್ತಿಲ್ಲ. ಅಧಿಕಾರದ ದರ್ಪದಿಂದ ಉದ್ಧಟತನದಿಂದ ನಡೆದುಕೊಳ್ಳುತ್ತಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಉತ್ತರ ಕೊಡಬೇಕಿದೆ ಎಂದು ಹೇಳಿದರು.

#dkshivakumar #siddaramaiah #byvijayendra

Our Website : https://Vijaykarnataka.com
Facebook: https://www.facebook.com/VijayKarnataka/
Twitter: https://twitter.com/vijaykarnataka
Our Video Website: https://kannada.timesxp.com/

Видео ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ಕೊಡುವುದೇ ನನ್ನ ಗುರಿ| Vijay Karnataka канала Vijay Karnataka | ವಿಜಯ ಕರ್ನಾಟಕ
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Информация о видео
15 ноября 2023 г. 21:07:07
00:05:32
Другие видео канала
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ ಸಂಪರ್ಕ ಬಂದ್‌ ; ಯಾಕೆ ಗೊತ್ತಾ..? | Vijay Karnatakaಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ ಸಂಪರ್ಕ ಬಂದ್‌ ; ಯಾಕೆ ಗೊತ್ತಾ..? | Vijay Karnatakaಬಹುಕಾಲದ ಗೆಳತಿ ಬೃಂದಾ ವಿಕ್ರಮ್‌ ಜೊತೆಗೆ ಸಪ್ತಪದಿ ತುಳಿದ ವಾಸುಕಿ ವೈಭವ್ | Vijay Karnatakaಬಹುಕಾಲದ ಗೆಳತಿ ಬೃಂದಾ ವಿಕ್ರಮ್‌ ಜೊತೆಗೆ ಸಪ್ತಪದಿ ತುಳಿದ ವಾಸುಕಿ ವೈಭವ್ | Vijay KarnatakaLifestyle Changes for Diabetes | ಮಧುಮೇಹ ಇರುವವರ ದಿನಚರಿ ಹೀಗಿದ್ದರೆ ಒಳ್ಳೆಯದು! |  Vijay KarnatakaLifestyle Changes for Diabetes | ಮಧುಮೇಹ ಇರುವವರ ದಿನಚರಿ ಹೀಗಿದ್ದರೆ ಒಳ್ಳೆಯದು! | Vijay Karnatakaಯತೀಂದ್ರ ಮಾತಾಡಿದ್ದು ಗೊತ್ತಿಲ್ಲ ; ಸತ್ಯ ತಿಳಿದು ಮಾತಾಡುತ್ತೇನೆ ; ಎಂಬಿ ಪಾಟೀಲ್‌|Vijay Karnatakaಯತೀಂದ್ರ ಮಾತಾಡಿದ್ದು ಗೊತ್ತಿಲ್ಲ ; ಸತ್ಯ ತಿಳಿದು ಮಾತಾಡುತ್ತೇನೆ ; ಎಂಬಿ ಪಾಟೀಲ್‌|Vijay KarnatakaLung Cancer Awareness Month : ಶ್ವಾಸಕೋಶದ ಕ್ಯಾನ್ಸರ್ ಚಿಕಿತ್ಸೆ ಬಗ್ಗೆ ವೈದ್ಯರು ಹೇಳುವುದೇನು?Lung Cancer Awareness Month : ಶ್ವಾಸಕೋಶದ ಕ್ಯಾನ್ಸರ್ ಚಿಕಿತ್ಸೆ ಬಗ್ಗೆ ವೈದ್ಯರು ಹೇಳುವುದೇನು?ಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್‌ ; ಯಾರು ಮಹಾದೇವ್‌, ಏನದು ಲಿಸ್ಟ್..?| Vijay Karnatakaಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್‌ ; ಯಾರು ಮಹಾದೇವ್‌, ಏನದು ಲಿಸ್ಟ್..?| Vijay Karnatakaವರ್ಷಗಳೇ ಕಳೆದರೂ ಮುಗಿಯುತ್ತಿಲ್ಲ ಸ್ಮಾರ್ಟ್ ಸಿಟಿ ಕಾಮಗಾರಿ ; ಹುಬ್ಬಳ್ಳಿ ಮಂದಿ ಹೈರಾಣು | Vijay Karnatakaವರ್ಷಗಳೇ ಕಳೆದರೂ ಮುಗಿಯುತ್ತಿಲ್ಲ ಸ್ಮಾರ್ಟ್ ಸಿಟಿ ಕಾಮಗಾರಿ ; ಹುಬ್ಬಳ್ಳಿ ಮಂದಿ ಹೈರಾಣು | Vijay Karnatakaಬಿವೈ ವಿಜಯೇಂದ್ರ ಪದಗ್ರಹಣ, ಬಿಜೆಪಿ ಕಚೇರಿಯಲ್ಲಿ ಸಂಭ್ರಮಬಿವೈ ವಿಜಯೇಂದ್ರ ಪದಗ್ರಹಣ, ಬಿಜೆಪಿ ಕಚೇರಿಯಲ್ಲಿ ಸಂಭ್ರಮಬಿಜೆಪಿ ಸರ್ಕಾರ ಯದ್ವಾತದ್ವಾ ಟೆಂಡರ್‌ ಕರೆದು ರಾಡಿ ಮಾಡಿದೆ ; ನಾವು ತೊಳೆಯುತ್ತಿದ್ದೇವೆ | Vijay Karnatakaಬಿಜೆಪಿ ಸರ್ಕಾರ ಯದ್ವಾತದ್ವಾ ಟೆಂಡರ್‌ ಕರೆದು ರಾಡಿ ಮಾಡಿದೆ ; ನಾವು ತೊಳೆಯುತ್ತಿದ್ದೇವೆ | Vijay Karnatakaಲಾ ಆಫ್ ಅಟ್ರಾಕ್ಷನ್ ಎಂದರೇನು? ಇದನ್ನು ಮಾಡುವ ಸರಿಯಾದ ಕ್ರಮವೇನು | Vijay Karnatakaಲಾ ಆಫ್ ಅಟ್ರಾಕ್ಷನ್ ಎಂದರೇನು? ಇದನ್ನು ಮಾಡುವ ಸರಿಯಾದ ಕ್ರಮವೇನು | Vijay KarnatakaDaily Horoscope 16 November 2023 - ದಿನ ಭವಿಷ್ಯ | Vijay KarnatakaDaily Horoscope 16 November 2023 - ದಿನ ಭವಿಷ್ಯ | Vijay Karnatakaಬಿವೈ ವಿಜಯೇಂದ್ರ ಪದಗ್ರಹಣ, ಬಿಜೆಪಿ ಕಚೇರಿಯಲ್ಲಿ ಸಂಭ್ರಮಬಿವೈ ವಿಜಯೇಂದ್ರ ಪದಗ್ರಹಣ, ಬಿಜೆಪಿ ಕಚೇರಿಯಲ್ಲಿ ಸಂಭ್ರಮಬಿವೈ ವಿಜಯೇಂದ್ರ ಪದಗ್ರಹಣ, ಬಿಜೆಪಿ ಕಚೇರಿಯಲ್ಲಿ ಸಂಭ್ರಮಬಿವೈ ವಿಜಯೇಂದ್ರ ಪದಗ್ರಹಣ, ಬಿಜೆಪಿ ಕಚೇರಿಯಲ್ಲಿ ಸಂಭ್ರಮಲೋಕಸಭೆ ಚುನಾವಣೆ ಬರಲಿ ಬಿಜೆಪಿ, ಜೆಡಿಎಸ್ ಮನೆ ಖಾಲಿ ಆಗುತ್ತೆ ; ಸಚಿವ ಪ್ರಿಯಾಂಕ್‌ ಖರ್ಗೆ|Vijay Karnatakaಲೋಕಸಭೆ ಚುನಾವಣೆ ಬರಲಿ ಬಿಜೆಪಿ, ಜೆಡಿಎಸ್ ಮನೆ ಖಾಲಿ ಆಗುತ್ತೆ ; ಸಚಿವ ಪ್ರಿಯಾಂಕ್‌ ಖರ್ಗೆ|Vijay Karnatakaತಮ್ಮ ಅಭಿಷೇಕ್ ಶರ್ಟ್ ಮೇಲೆ ಸಹಿ ಹಾಕಿದ ಅಣ್ಣ ದರ್ಶನ್‌! | Vijay Karnatakaತಮ್ಮ ಅಭಿಷೇಕ್ ಶರ್ಟ್ ಮೇಲೆ ಸಹಿ ಹಾಕಿದ ಅಣ್ಣ ದರ್ಶನ್‌! | Vijay Karnatakaಮೈತ್ರಿ ಶಾಸಕರು ನನ್ನನ್ನು ಸಿಎಂ ಮಾಡಿ ಅಂದಾಗ ಕುಮಾರಸ್ವಾಮಿ ಹೂ ಅನ್ನಲಿಲ್ಲ; ಡಿಕೆ ಶಿವಕುಮಾರ್|Vijay Karnatakaಮೈತ್ರಿ ಶಾಸಕರು ನನ್ನನ್ನು ಸಿಎಂ ಮಾಡಿ ಅಂದಾಗ ಕುಮಾರಸ್ವಾಮಿ ಹೂ ಅನ್ನಲಿಲ್ಲ; ಡಿಕೆ ಶಿವಕುಮಾರ್|Vijay Karnatakaವಿಜಯೇಂದ್ರಗೆ ನೆಮ್ಮದಿಯಿಂದ ಕೆಲಸ ಮಾಡಲು ಅವರ ಪಕ್ಷದವರೇ ಬಿಡಲ್ಲ ;  ಶಿವರಾಜ ತಂಗಡಗಿ|Vijay Karnatakaವಿಜಯೇಂದ್ರಗೆ ನೆಮ್ಮದಿಯಿಂದ ಕೆಲಸ ಮಾಡಲು ಅವರ ಪಕ್ಷದವರೇ ಬಿಡಲ್ಲ ; ಶಿವರಾಜ ತಂಗಡಗಿ|Vijay Karnatakaಕೇಂದ್ರ ಸರಕಾರ ಕೂಡಲೇ ಬರ ಪರಿಹಾರ ಬಿಡುಗಡೆ ಮಾಡಬೇಕು: ಸಚಿವ ಎಂಬಿ ಪಾಟೀಲ್‌ ಆಗ್ರಹ|Vijay Karnatakaಕೇಂದ್ರ ಸರಕಾರ ಕೂಡಲೇ ಬರ ಪರಿಹಾರ ಬಿಡುಗಡೆ ಮಾಡಬೇಕು: ಸಚಿವ ಎಂಬಿ ಪಾಟೀಲ್‌ ಆಗ್ರಹ|Vijay Karnatakaರಾಯಚೂರು ನಗರ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಜನರ ಪರದಾಟ|Vijay Karnatakaರಾಯಚೂರು ನಗರ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಜನರ ಪರದಾಟ|Vijay Karnatakaಶಿವಮೊಗ್ಗ- ಕಾಡು ಕೋಳಿ ಪುಕ್ಕ ಹೊರದೇಶಕ್ಕೆ ಅಂಚೆ ಮೂಲಕ ಪಾರ್ಸೆಲ್, ಅರಣ್ಯ ಇಲಾಖೆ ಕಾರ್ಯಾಚರಣೆ|Vijay Karnatakaಶಿವಮೊಗ್ಗ- ಕಾಡು ಕೋಳಿ ಪುಕ್ಕ ಹೊರದೇಶಕ್ಕೆ ಅಂಚೆ ಮೂಲಕ ಪಾರ್ಸೆಲ್, ಅರಣ್ಯ ಇಲಾಖೆ ಕಾರ್ಯಾಚರಣೆ|Vijay Karnataka
Яндекс.Метрика