Загрузка страницы

ದೇವಸ್ಥಾನಗಳಿಗೆ ಭೇಟಿ ನೀಡುವ ಮುನ್ನ ಇದನ್ನು ತಪ್ಪದೇ ತಿಳಿದುಕೊಳ್ಳಬೇಕು! | Temple | Avadhootha Sri Vinay Guruji

ದೇವಸ್ಥಾನಗಳಿಗೆ ಭೇಟಿ ನೀಡುವ ಮುನ್ನ ಇದನ್ನು ತಪ್ಪದೇ ತಿಳಿದುಕೊಳ್ಳಬೇಕು! | Temple | Avadhootha Sri Vinay Guruji

ಸಾತ್ವಿಕ ಸ್ವಭಾವದಿಂದ ಮಾಡಿದ ಯಜ್ಞಕ್ಕೆ ಶೀಘ್ರ ಫಲ ಲಭಿಸುತ್ತದೆ. ದೇವರನ್ನು ಪೂಜಿಸುವುದರ ಜೊತೆಗೆ ಅವನ ಆದರ್ಶಗಳನ್ನು ಅಳವಡಿಸಿಕೊಂಡು ಬದುಕುವುದು ಪ್ರಸ್ತುತ ಅತ್ಯವಶ್ಯಕ. ದೇವಸ್ಥಾನಕ್ಕೆ ಭಕ್ತರು ಪಾಪಗಳನ್ನು ಕಳೆದುಕೊಳ್ಳುವ ಉದ್ದೇಶದಿಂದ ಹೋಗುತ್ತಾರೆ. ನೇತ್ರಾವತಿ ನದಿಯಲ್ಲಿ ಹಳೇ ಬಟ್ಟೆಯನ್ನು ಬಿಟ್ಟು ಬರುವ ಬದಲು ಕೆಟ್ಟ ಬುದ್ಧಿಯನ್ನು ಬಿಟ್ಟುಬರಬೇಕು. ಮನುಷ್ಯನಿಗೆ ಮೂರು ಬಗೆಯ ಅಹಂಕಾರಗಳಿರುತ್ತದೆ. ಭಗವಂತನನ್ನು ತಲುಪಲು ಅಹಂಕಾರ ಮತ್ತು ಮಮಕಾರವೇ ದೊಡ್ಡ ಅಡ್ಡಿ. ಹೆತ್ತ ತಾಯಿ ತಂದೆಯರನ್ನು ಶ್ರದ್ಧೆಯಿಂದ ನೋಡಿಕೊಳ್ಳುವುದೇ ನಿಜವಾದ ಶ್ರಾದ್ಧವಾಗಿದೆ. ಸನಾತನ ಧರ್ಮದ ಯಾವ ಆಚರಣೆಯೂ ಮೂರ್ಖತನವಲ್ಲ ಅದರ ಹಿಂದೆ ಬಲವಾದ ಕಾರಣ ಕರ್ಮಗಳಿರುತ್ತದೆ. ದೇವಸ್ಥಾನದ ಗರ್ಭಗುಡಿ ಅತ್ಯಂತ ಪವಿತ್ರವಾದದ್ದು. ದೇವಸ್ಥಾನಕ್ಕೆ ಭೇಟಿ ನೀಡುವ ಮುನ್ನ ಅಲ್ಲಿನ ಹಿನ್ನೆಲೆಯನ್ನು ಅರಿತುಕೊಳ್ಳಬೇಕು.

For More Videos:

ಈ ಪುಣ್ಯ ಕ್ಷೇತ್ರವನ್ನು ದರ್ಶಿಸಿದರೆ ಸಕಲ ಪಾಪ ನಿವಾರಣೆಯಾಗುವುದು ನಿಶ್ಚಿತ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/ZUk844YRE7k

ಸದಾ ಸಂತೋಷದಿಂದಿರುವ ಅತ್ಯಂತ ಸರಳ ಉಪಾಯ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/ySlhpp2-Iyg

ಸಂಕಷ್ಟ ವೃತಾಚಾರಣೆಯ ಸಂಪೂರ್ಣ ಫಲ ಒಲಿಯುವುದು ಹೀಗೆ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/VT8439AT2tw

ಇದು ಭಾವನೆಗಳ ಹುಟ್ಟಿನ ಹಿಂದಿರುವ ಗುಟ್ಟು! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/Lp7ls6rmto8

ಪ್ರತೀದಿನ ಒಂದು ರೂಪಾಯಿ ಮೀಸಲಿಟ್ಟು ಹೀಗೆ ಮಾಡಿ ಬದುಕು ಬದಲಾಗುತ್ತದೆ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/XupNhuzp9K0

Видео ದೇವಸ್ಥಾನಗಳಿಗೆ ಭೇಟಿ ನೀಡುವ ಮುನ್ನ ಇದನ್ನು ತಪ್ಪದೇ ತಿಳಿದುಕೊಳ್ಳಬೇಕು! | Temple | Avadhootha Sri Vinay Guruji канала Avadhootha
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Информация о видео
23 апреля 2024 г. 17:30:05
00:10:16
Другие видео канала
ನನಸಾಯ್ತು ಗಾಂಧಿ ಕುಟೀರದ ಕನಸು | ಅವಧೂತ ಶ್ರೀ ವಿನಯ್ ಗುರೂಜಿನನಸಾಯ್ತು ಗಾಂಧಿ ಕುಟೀರದ ಕನಸು | ಅವಧೂತ ಶ್ರೀ ವಿನಯ್ ಗುರೂಜಿಸೂರ್ಯ ಶಾಂತವಾಗಿರುವ ಮುಹೂರ್ತವೇ ಶುಭ ಮುಹೂರ್ತ | ಅವಧೂತ ಶ್ರೀ ವಿನಯ್ ಗುರೂಜಿಶ್ರೀಸೂರ್ಯ ಶಾಂತವಾಗಿರುವ ಮುಹೂರ್ತವೇ ಶುಭ ಮುಹೂರ್ತ | ಅವಧೂತ ಶ್ರೀ ವಿನಯ್ ಗುರೂಜಿಶ್ರೀಅವಧೂತರ ಆಶೀರ್ವಾದ ಪಡೆದ ಬಹುಭಾಷಾ ನಟ ಅರ್ಜುನ್ ಸರ್ಜಾಅವಧೂತರ ಆಶೀರ್ವಾದ ಪಡೆದ ಬಹುಭಾಷಾ ನಟ ಅರ್ಜುನ್ ಸರ್ಜಾತಾಂಬೂಲದ ಹಿನ್ನೆಲೆ ಮತ್ತು ಮಹತ್ವ | ಅವಧೂತ ಶ್ರೀ ವಿನಯ್ ಗುರೂಜಿತಾಂಬೂಲದ ಹಿನ್ನೆಲೆ ಮತ್ತು ಮಹತ್ವ | ಅವಧೂತ ಶ್ರೀ ವಿನಯ್ ಗುರೂಜಿಈ ಒಂದು ಕೆಲಸದಿಂದ ಯುವಕರ ಜೀವನವೇ ಬದಲಾಗುತ್ತದೆ! | ಅವಧೂತ ಶ್ರೀ ವಿನಯ್ ಗುರೂಜಿಈ ಒಂದು ಕೆಲಸದಿಂದ ಯುವಕರ ಜೀವನವೇ ಬದಲಾಗುತ್ತದೆ! | ಅವಧೂತ ಶ್ರೀ ವಿನಯ್ ಗುರೂಜಿಜೀವನದಲ್ಲಿ ಮಾಡುವ ಈ ಸಣ್ಣ ತಪ್ಪು ದೊಡ್ಡ ದೋಷವಾಗುವ ಮುನ್ನ ಎಚ್ಚೆತ್ತುಕೊಳ್ಳಿ! | Life Lesson | Avadhoothaಜೀವನದಲ್ಲಿ ಮಾಡುವ ಈ ಸಣ್ಣ ತಪ್ಪು ದೊಡ್ಡ ದೋಷವಾಗುವ ಮುನ್ನ ಎಚ್ಚೆತ್ತುಕೊಳ್ಳಿ! | Life Lesson | Avadhoothaಇಂದಿನ ಸಮಾಜಕ್ಕೆ ಸನಾತನ ಗುರುಕುಲ ಸಿಸ್ಟಮ್ ಅಗತ್ಯವಿದೆಯೇ ?  | ಅವಧೂತ ಶ್ರೀ ವಿನಯ್ ಗುರೂಜಿಇಂದಿನ ಸಮಾಜಕ್ಕೆ ಸನಾತನ ಗುರುಕುಲ ಸಿಸ್ಟಮ್ ಅಗತ್ಯವಿದೆಯೇ ? | ಅವಧೂತ ಶ್ರೀ ವಿನಯ್ ಗುರೂಜಿಸೋಶಿಯಲ್ ಮೀಡಿಯಾ ಬಳಸುವ ಮುಂಚೆ ಇದನ್ನು ನೋಡಲೇಬೇಕು! | ಅವಧೂತ ಶ್ರೀ ವಿನಯ್ ಗುರೂಜಿಸೋಶಿಯಲ್ ಮೀಡಿಯಾ ಬಳಸುವ ಮುಂಚೆ ಇದನ್ನು ನೋಡಲೇಬೇಕು! | ಅವಧೂತ ಶ್ರೀ ವಿನಯ್ ಗುರೂಜಿಮಕ್ಕಳ ವಿಷಯದಲ್ಲಿ ಪೋಷಕರು ಗಮನಿಸಲೇಬೇಕಾದ 5 ಅಂಶಗಳು | Positive Parenting | Avadhootha Sri Vinay Gurujiಮಕ್ಕಳ ವಿಷಯದಲ್ಲಿ ಪೋಷಕರು ಗಮನಿಸಲೇಬೇಕಾದ 5 ಅಂಶಗಳು | Positive Parenting | Avadhootha Sri Vinay Gurujiನೈತಿಕ ಸಿದ್ಧಾಂತಗಳನ್ನು ಪಾಲಿಸದೇ ಇರುವುದೇ ಸಮಾಜದ ಕೆಡುಕಿನ ಕಾರಣ! | ಅವಧೂತ ಶ್ರೀ ವಿನಯ್ ಗುರೂಜಿನೈತಿಕ ಸಿದ್ಧಾಂತಗಳನ್ನು ಪಾಲಿಸದೇ ಇರುವುದೇ ಸಮಾಜದ ಕೆಡುಕಿನ ಕಾರಣ! | ಅವಧೂತ ಶ್ರೀ ವಿನಯ್ ಗುರೂಜಿಮನುಷ್ಯನನ್ನು ಆಳುತ್ತಿರುವ ರಾಕ್ಷಸ ಪ್ರಜ್ಞೆಯನ್ನು ಗೆಲ್ಲುವುದು ಹೇಗೆ? Selfishness |Avadhootha Sri Vinay Gurujiಮನುಷ್ಯನನ್ನು ಆಳುತ್ತಿರುವ ರಾಕ್ಷಸ ಪ್ರಜ್ಞೆಯನ್ನು ಗೆಲ್ಲುವುದು ಹೇಗೆ? Selfishness |Avadhootha Sri Vinay Gurujiಗರುಡ ಪುರಾಣವನ್ನು ಮನೆಯಲ್ಲಿ ಯಾಕೆ ಓದಬಾರದು? | ಅವಧೂತ ಶ್ರೀ ವಿನಯ್ ಗುರೂಜಿಗರುಡ ಪುರಾಣವನ್ನು ಮನೆಯಲ್ಲಿ ಯಾಕೆ ಓದಬಾರದು? | ಅವಧೂತ ಶ್ರೀ ವಿನಯ್ ಗುರೂಜಿಭಗವಂತನ ನರ ನಾರಾಯಣ ಅವತಾರದ ಹಿಂದಿದೆ ಈ ಮಹಾ ರಹಸ್ಯ! ಅವಧೂತ ಶ್ರೀ ವಿನಯ್ ಗುರೂಜಿಭಗವಂತನ ನರ ನಾರಾಯಣ ಅವತಾರದ ಹಿಂದಿದೆ ಈ ಮಹಾ ರಹಸ್ಯ! ಅವಧೂತ ಶ್ರೀ ವಿನಯ್ ಗುರೂಜಿಹೊಸವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳುವ ಮುನ್ನ ಇದನ್ನೊಮ್ಮೆ ತಪ್ಪದೇ ಕೇಳಿ! | New Year | Avadhoothaಹೊಸವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳುವ ಮುನ್ನ ಇದನ್ನೊಮ್ಮೆ ತಪ್ಪದೇ ಕೇಳಿ! | New Year | Avadhoothaಇಲ್ಲಿ ನಾವೆಲ್ಲರೂ ಭಿಕ್ಷುಕರೇ! | ಅವಧೂತ ಶ್ರೀ ವಿನಯ್‌ ಗುರೂಜಿಇಲ್ಲಿ ನಾವೆಲ್ಲರೂ ಭಿಕ್ಷುಕರೇ! | ಅವಧೂತ ಶ್ರೀ ವಿನಯ್‌ ಗುರೂಜಿಬದುಕು ಹಸನಾಗಿಸಲು ಇರುವ ದಾರಿಗಳು | ಅವಧೂತ ಶ್ರೀ ವಿನಯ್ ಗುರೂಜಿಬದುಕು ಹಸನಾಗಿಸಲು ಇರುವ ದಾರಿಗಳು | ಅವಧೂತ ಶ್ರೀ ವಿನಯ್ ಗುರೂಜಿತಾಂಬೂಲದಿಂದ ವಾಕ್ ದೋಷ ಹೋಗುತ್ತೆ  | ಅವಧೂತ ಶ್ರೀ ವಿನಯ್ ಗುರೂಜಿತಾಂಬೂಲದಿಂದ ವಾಕ್ ದೋಷ ಹೋಗುತ್ತೆ | ಅವಧೂತ ಶ್ರೀ ವಿನಯ್ ಗುರೂಜಿಸಕ್ರೇಬೈಲು  ಬಳಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ ಅವಧೂತರು || ಅವಧೂತ ಶ್ರೀ ವಿನಯ್ ಗುರೂಜಿ |ಸಕ್ರೇಬೈಲು ಬಳಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ ಅವಧೂತರು || ಅವಧೂತ ಶ್ರೀ ವಿನಯ್ ಗುರೂಜಿ |ಇವೆಲ್ಲವೂ ಧರ್ಮ ಯುದ್ದ ಆಗುವುದೇ ಹೇಗೆ? | ಅವಧೂತ ಶ್ರೀ ವಿನಯ್ ಗುರೂಜಿಇವೆಲ್ಲವೂ ಧರ್ಮ ಯುದ್ದ ಆಗುವುದೇ ಹೇಗೆ? | ಅವಧೂತ ಶ್ರೀ ವಿನಯ್ ಗುರೂಜಿದೇವಸ್ಥಾನದ ಪರಿಸರ ಸ್ವಚ್ಛಗೊಳಿಸಿದ ಅವಧೂತರು | ಅವಧೂತ ಶ್ರೀ ವಿನಯ್ ಗುರೂಜಿದೇವಸ್ಥಾನದ ಪರಿಸರ ಸ್ವಚ್ಛಗೊಳಿಸಿದ ಅವಧೂತರು | ಅವಧೂತ ಶ್ರೀ ವಿನಯ್ ಗುರೂಜಿದೇಹದ ಒಳಗೆ ಚಕ್ರಗಳನ್ನು ಯಾಕ್ಟಿವೇಟ್ ಮಾಡುವುದು ಹೇಗೆ  | ಅವಧೂತ ಶ್ರೀ ವಿನಯ್ ಗುರೂಜಿದೇಹದ ಒಳಗೆ ಚಕ್ರಗಳನ್ನು ಯಾಕ್ಟಿವೇಟ್ ಮಾಡುವುದು ಹೇಗೆ | ಅವಧೂತ ಶ್ರೀ ವಿನಯ್ ಗುರೂಜಿ
Яндекс.Метрика