ಮಕ್ಕಳ ವಿಷಯದಲ್ಲಿ ಪೋಷಕರು ಗಮನಿಸಲೇಬೇಕಾದ 5 ಅಂಶಗಳು | Positive Parenting | Avadhootha Sri Vinay Guruji
ಮಕ್ಕಳ ವಿಷಯದಲ್ಲಿ ಪೋಷಕರು ಗಮನಿಸಲೇಬೇಕಾದ 5 ಅಂಶಗಳು | Positive Parenting | Avadhootha Sri Vinay Guruji
ಹಳ್ಳಿಗಳಲ್ಲಿ ರಸ್ತೆ ಅಪಘಾತಗಳಾದಾಗ ತಕ್ಷಣಕ್ಕೆ ಸ್ಪಂದಿಸುವ ಕೆಲಸಗಳು ನಡೆಯುತ್ತದೆ ಆದರೆ ಮಹಾ ನಗರಗಳಲ್ಲಿ ಇಂತಹಾ ಕ್ಷಣಗಳನ್ನು ವೀಡಿಯೋ ಮಾಡಿ ಹರಿಬಿಡುವ ಮನಸ್ಥಿತಿ ಹೆಚ್ಚಾಗುತ್ತಿರುವುದು ನಿಜಕ್ಕೂ ವಿಷಾದನೀಯ. ಮಾನವೀಯ ಮೌಲ್ಯಗಳು ಮುಗ್ಧತೆಯ ಚೌಕಟ್ಟಿನೊಳಗೆ ಬರುತ್ತದೆ. ಹಳ್ಳಿಗರ ಜೀವನ ಶೈಲಿಯೇ ಅವರಿಗೆ ಮಾನವೀಯ ಮೌಲ್ಯಗಳನ್ನು ಬೋಧಿಸುತ್ತದೆ. ಪ್ರಕೃತಿಯೊಂದಿಗೆ ತಾನೂ ಒಂದು ಎಂದು ಬದುಕುವುದು ಹಳ್ಳಿಗರ ಜೀವನ ಶೈಲಿ. ಸಂಸ್ಕಾರಯುತ ಶಿಕ್ಷಣವು ಬೆಳೆಯುವ ಮಕ್ಕಳ ಮನಸ್ಸಿನಲ್ಲಿ ಮಾನವೀಯ ಮೌಲ್ಯಗಳ ಬಿತ್ತನೆಗೆ ಅತೀ ಅಗತ್ಯದ ಅಂಶವಾಗಿದೆ. ಅವೆಷ್ಟೋ ಶಿಕ್ಷಕರ ಮಾರ್ಗದರ್ಶನದ ಫಲವಾಗಿ ಒಬ್ಬ ವಿದ್ಯಾರ್ಥಿ ಮುಂದೆ ಸತ್ಪ್ರಜೆಯಾಗಿ ದೇಶದ ಆಸ್ತಿಯಾಗುತ್ತಾನೆ. ಸಂಸ್ಕಾರವಿಲ್ಲದ ಶಿಕ್ಷಣ ಶೂನ್ಯ ಸಮಾನವಾಗಿದೆ. ಪ್ರಸ್ತುತ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನೇಕ ವಿಷಯಗಳು ಪೂರಕವಾಗಿದೆ.
For More Videos:
ಈ ಪುಣ್ಯ ಕ್ಷೇತ್ರವನ್ನು ದರ್ಶಿಸಿದರೆ ಸಕಲ ಪಾಪ ನಿವಾರಣೆಯಾಗುವುದು ನಿಶ್ಚಿತ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/ZUk844YRE7k
ಸದಾ ಸಂತೋಷದಿಂದಿರುವ ಅತ್ಯಂತ ಸರಳ ಉಪಾಯ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/ySlhpp2-Iyg
ಸಂಕಷ್ಟ ವೃತಾಚಾರಣೆಯ ಸಂಪೂರ್ಣ ಫಲ ಒಲಿಯುವುದು ಹೀಗೆ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/VT8439AT2tw
ಇದು ಭಾವನೆಗಳ ಹುಟ್ಟಿನ ಹಿಂದಿರುವ ಗುಟ್ಟು! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/Lp7ls6rmto8
ಪ್ರತೀದಿನ ಒಂದು ರೂಪಾಯಿ ಮೀಸಲಿಟ್ಟು ಹೀಗೆ ಮಾಡಿ ಬದುಕು ಬದಲಾಗುತ್ತದೆ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/XupNhuzp9K0
Видео ಮಕ್ಕಳ ವಿಷಯದಲ್ಲಿ ಪೋಷಕರು ಗಮನಿಸಲೇಬೇಕಾದ 5 ಅಂಶಗಳು | Positive Parenting | Avadhootha Sri Vinay Guruji канала Avadhootha
ಹಳ್ಳಿಗಳಲ್ಲಿ ರಸ್ತೆ ಅಪಘಾತಗಳಾದಾಗ ತಕ್ಷಣಕ್ಕೆ ಸ್ಪಂದಿಸುವ ಕೆಲಸಗಳು ನಡೆಯುತ್ತದೆ ಆದರೆ ಮಹಾ ನಗರಗಳಲ್ಲಿ ಇಂತಹಾ ಕ್ಷಣಗಳನ್ನು ವೀಡಿಯೋ ಮಾಡಿ ಹರಿಬಿಡುವ ಮನಸ್ಥಿತಿ ಹೆಚ್ಚಾಗುತ್ತಿರುವುದು ನಿಜಕ್ಕೂ ವಿಷಾದನೀಯ. ಮಾನವೀಯ ಮೌಲ್ಯಗಳು ಮುಗ್ಧತೆಯ ಚೌಕಟ್ಟಿನೊಳಗೆ ಬರುತ್ತದೆ. ಹಳ್ಳಿಗರ ಜೀವನ ಶೈಲಿಯೇ ಅವರಿಗೆ ಮಾನವೀಯ ಮೌಲ್ಯಗಳನ್ನು ಬೋಧಿಸುತ್ತದೆ. ಪ್ರಕೃತಿಯೊಂದಿಗೆ ತಾನೂ ಒಂದು ಎಂದು ಬದುಕುವುದು ಹಳ್ಳಿಗರ ಜೀವನ ಶೈಲಿ. ಸಂಸ್ಕಾರಯುತ ಶಿಕ್ಷಣವು ಬೆಳೆಯುವ ಮಕ್ಕಳ ಮನಸ್ಸಿನಲ್ಲಿ ಮಾನವೀಯ ಮೌಲ್ಯಗಳ ಬಿತ್ತನೆಗೆ ಅತೀ ಅಗತ್ಯದ ಅಂಶವಾಗಿದೆ. ಅವೆಷ್ಟೋ ಶಿಕ್ಷಕರ ಮಾರ್ಗದರ್ಶನದ ಫಲವಾಗಿ ಒಬ್ಬ ವಿದ್ಯಾರ್ಥಿ ಮುಂದೆ ಸತ್ಪ್ರಜೆಯಾಗಿ ದೇಶದ ಆಸ್ತಿಯಾಗುತ್ತಾನೆ. ಸಂಸ್ಕಾರವಿಲ್ಲದ ಶಿಕ್ಷಣ ಶೂನ್ಯ ಸಮಾನವಾಗಿದೆ. ಪ್ರಸ್ತುತ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನೇಕ ವಿಷಯಗಳು ಪೂರಕವಾಗಿದೆ.
For More Videos:
ಈ ಪುಣ್ಯ ಕ್ಷೇತ್ರವನ್ನು ದರ್ಶಿಸಿದರೆ ಸಕಲ ಪಾಪ ನಿವಾರಣೆಯಾಗುವುದು ನಿಶ್ಚಿತ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/ZUk844YRE7k
ಸದಾ ಸಂತೋಷದಿಂದಿರುವ ಅತ್ಯಂತ ಸರಳ ಉಪಾಯ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/ySlhpp2-Iyg
ಸಂಕಷ್ಟ ವೃತಾಚಾರಣೆಯ ಸಂಪೂರ್ಣ ಫಲ ಒಲಿಯುವುದು ಹೀಗೆ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/VT8439AT2tw
ಇದು ಭಾವನೆಗಳ ಹುಟ್ಟಿನ ಹಿಂದಿರುವ ಗುಟ್ಟು! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/Lp7ls6rmto8
ಪ್ರತೀದಿನ ಒಂದು ರೂಪಾಯಿ ಮೀಸಲಿಟ್ಟು ಹೀಗೆ ಮಾಡಿ ಬದುಕು ಬದಲಾಗುತ್ತದೆ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/XupNhuzp9K0
Видео ಮಕ್ಕಳ ವಿಷಯದಲ್ಲಿ ಪೋಷಕರು ಗಮನಿಸಲೇಬೇಕಾದ 5 ಅಂಶಗಳು | Positive Parenting | Avadhootha Sri Vinay Guruji канала Avadhootha
Показать
Комментарии отсутствуют
Информация о видео
Другие видео канала
ನನಸಾಯ್ತು ಗಾಂಧಿ ಕುಟೀರದ ಕನಸು | ಅವಧೂತ ಶ್ರೀ ವಿನಯ್ ಗುರೂಜಿಸೂರ್ಯ ಶಾಂತವಾಗಿರುವ ಮುಹೂರ್ತವೇ ಶುಭ ಮುಹೂರ್ತ | ಅವಧೂತ ಶ್ರೀ ವಿನಯ್ ಗುರೂಜಿಶ್ರೀಅವಧೂತರ ಆಶೀರ್ವಾದ ಪಡೆದ ಬಹುಭಾಷಾ ನಟ ಅರ್ಜುನ್ ಸರ್ಜಾಪ್ರಕೃತಿಯ ವಿಷಯದಲ್ಲಿ ಮನುಷ್ಯ ಮಾಡುವ ತಪ್ಪು ಇದೇ! | Nature | Avadhootha Sri Vinay Gurujiಈ ಒಂದು ಕೆಲಸದಿಂದ ಯುವಕರ ಜೀವನವೇ ಬದಲಾಗುತ್ತದೆ! | ಅವಧೂತ ಶ್ರೀ ವಿನಯ್ ಗುರೂಜಿಇದು ಜೀವನದ ದೊಡ್ಡ ಪಾಠವನ್ನು ಹೇಳಿಕೊಡುವ ಜಾಗ! | Village Life | Avadhootha Sri Vinay Gurujiನೈತಿಕ ಸಿದ್ಧಾಂತಗಳನ್ನು ಪಾಲಿಸದೇ ಇರುವುದೇ ಸಮಾಜದ ಕೆಡುಕಿನ ಕಾರಣ! | ಅವಧೂತ ಶ್ರೀ ವಿನಯ್ ಗುರೂಜಿಶ್ರೀ ರಾಮನವಮಿಯ ಪುಣ್ಯದಿನ ಉತ್ತರಹಳ್ಳಿ ಅವಧೂತ ಆಶ್ರಮದಲ್ಲಿ ವಿಶೇಷ ಪೂಜೆ! | ಅವಧೂತ ಶ್ರೀ ವಿನಯ್ ಗುರೂಜಿಸಕ್ರೇಬೈಲು ಬಳಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ ಅವಧೂತರು || ಅವಧೂತ ಶ್ರೀ ವಿನಯ್ ಗುರೂಜಿ |ನಾವು ಬೆಳೆಯುವ ವಾತಾವರಣದ ಮೇಲೆ ನಮ್ಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ! | ಅವಧೂತ ಶ್ರೀ ವಿನಯ್ ಗುರೂಜಿಇವೆಲ್ಲವೂ ಧರ್ಮ ಯುದ್ದ ಆಗುವುದೇ ಹೇಗೆ? | ಅವಧೂತ ಶ್ರೀ ವಿನಯ್ ಗುರೂಜಿನಿದ್ದೆ ಬರದೇ ಇರೋದಕ್ಕೆ ಇವೆಲ್ಲಾ ಕಾರಣಗಳು | ಅವಧೂತ ಶ್ರೀ ವಿನಯ್ ಗುರೂಜಿಹೀಗಿದ್ದರೆ ಈ ಜಗತ್ತು ಪ್ರೀತಿಯ ಮನೆಯಾಗುವುದು | ಅವಧೂತ ಶ್ರೀ ವಿನಯ್ ಗುರೂಜಿಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ | ಅವಧೂತ ಶ್ರೀ ವಿನಯ್ ಗುರೂಜಿಇದು ಪಿತೃದೋಷವನ್ನು ಪರಿಹರಿಸುವ ಸರಳ ಕ್ರಿಯೆ! | ಅವಧೂತ ಶ್ರೀ ವಿನಯ್ ಗುರೂಜಿನಮ್ಮ ಆಲೋಚನೆಗಳನ್ನು ಹತೋಟಿಯಲ್ಲಿಡುವುದು ಹೇಗೆ? | ಅವಧೂತ ಶ್ರೀ ವಿನಯ್ ಗುರೂಜಿಇದು ಸರ್ವ ದೇವರನ್ನೂ ಸಂತುಷ್ಟಗೊಳಿಸುವ ಸರಳ ಉಪಾಯ! | ಅವಧೂತ ಶ್ರೀ ವಿನಯ್ ಗುರೂಜಿಜಪಮಾಲೆಯಿಂದ ಪಡೆಯಬಹುದಾದ ಈ ಅದ್ಭುತ ಅನುಭವದ ಬಗ್ಗೆ ಗೊತ್ತಾ? | ಅವಧೂತ ಶ್ರೀ ವಿನಯ್ ಗುರೂಜಿಈ ಗುಣಗಳಿದ್ದರೆ ಮಾತ್ರ ಉತ್ತಮ ನಾಯಕನಾಗಲು ಸಾಧ್ಯ - ಅವಧೂತ ಶ್ರೀ ವಿನಯ್ ಗುರೂಜಿತಿರುಪತಿಯಲ್ಲಿ ವಿಶೇಷವಾಗಿ ಜನ್ಮದಿನ ಆಚರಿಸಿದ ಅವಧೂತರುಸಮ್ಮೋಹನ ಮತ್ತು ವಶೀಕರಣದ ಪ್ರಯೋಗವಾದರೆ ಹೀಗಾಗುತ್ತದೆ! | ಅವಧೂತ ಶ್ರೀ ವಿನಯ್ ಗುರೂಜಿ