Загрузка страницы

ಮಕ್ಕಳಿಗಾಗಿ ಸ್ತೋತ್ರ ಗಳು#1. ಅರ್ಥ ಸಮೇತ ಗಣಪತಿಯ ಪ್ರಸಿದ್ಧ ವಾದ ಸ್ತೋತ್ರ. ##🙏🙏makkaligagi stotragalu........

ಮಕ್ಕಳಿಗಾಗಿ ಅರ್ಥ ಸಮೇತ ಸ್ತೋತ್ರಗಳು
ಕುಮಾರಿ ಪರಣಿತ ರವರಿಂದ

1. ಗಣಪತಿ ಸ್ತೋತ್ರಂ

ವಕ್ರತುಂಡ ಮಹಾಕಾಯ ಕೋಟಿಸೂರ್ಯಸಮಪ್ರಭ ನಿರ್ವಿಘ್ನಂ ಕುರು ಮೇ ದೇವ ಸರ್ವಕಾರ್ಯೇಷು ಸರ್ವದಾ ||
ತಾತ್ಪರ್ಯಾರ್ಥ: ಇದೊಂದು ಗಣಪತಿಯ ಪ್ರಸಿದ್ಧವಾದ ಸ್ತೋತ್ರ. ಇದನ್ನು ಪಾರಾಯಣ ಮಾಡಿ, ಯಾವುದೇ ಕೆಲಸವನ್ನು ಪ್ರಾರಂಭಿಸಿದರೂ, ಆ ಕೆಲಸವು ನಿರ್ವಿಘ್ನವಾಗಿ ನಡೆಯುತ್ತದೆ, ಹಾಗೂ ಮುಂದುವರೆಯುತ್ತದೆ.

ವಕ್ರವಾದ ಮುಖವುಳ್ಳವನಾದ, ದೊಡ್ಡ ಶರೀರವನ್ನುಳ್ಳ, ಕೋಟಿಸೂರ್ಯರಿಗೆ ಸಮನಾದ ಕಾಂತಿಯನ್ನುಳ್ಳ, ಗಣಪತಿದೇವನೇ, ನನ್ನ ಸಕಲಕಾರ್ಯಗಳೂ ಸರ್ವದಾ ನಿರ್ವಿಘ್ನವಾಗಿ ನಡೆಯುವಂತೆ ಮಾಡು.

Видео ಮಕ್ಕಳಿಗಾಗಿ ಸ್ತೋತ್ರ ಗಳು#1. ಅರ್ಥ ಸಮೇತ ಗಣಪತಿಯ ಪ್ರಸಿದ್ಧ ವಾದ ಸ್ತೋತ್ರ. ##🙏🙏makkaligagi stotragalu........ канала CHETHANA K
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Информация о видео
28 ноября 2022 г. 10:06:13
00:01:48
Другие видео канала
ಸರಸ್ವತಿ ದೇವಿ ಹಾಡು''ಶ್ರೀ ವಾಣಿ ಕಲ್ಯಾಣಿ ಗುಣಮಣಿ''🙏🙏ಸರಸ್ವತಿ ದೇವಿ ಹಾಡು''ಶ್ರೀ ವಾಣಿ ಕಲ್ಯಾಣಿ ಗುಣಮಣಿ''🙏🙏ಹೊಸ ಚಿಗುರು ಹಳೆ ಬೇರು ಕೂಡಿರಲು ಮರ ಸೊಬಗು- ಡಿ.ವಿ.ಜಿ ಯುಗಾದಿ ಹಬ್ಬದ ಶುಭಾಶಯಗಳು💐🙏ಹೊಸ ಚಿಗುರು ಹಳೆ ಬೇರು ಕೂಡಿರಲು ಮರ ಸೊಬಗು- ಡಿ.ವಿ.ಜಿ ಯುಗಾದಿ ಹಬ್ಬದ ಶುಭಾಶಯಗಳು💐🙏ಶತ ಶತಮಾನದ ನಾಡುಶತ ಶತಮಾನದ ನಾಡುrama mantrava japiso manuja.......rama mantrava japiso manuja.......ಹುಟ್ಟುಹಬ್ಬದ ಶುಭಾಶಯಗಳು "ಚಿನ್ನಿ" ಈ  ನಗು ಸದಾ ಇರಲಿಹುಟ್ಟುಹಬ್ಬದ ಶುಭಾಶಯಗಳು "ಚಿನ್ನಿ" ಈ ನಗು ಸದಾ ಇರಲಿಜನ್ಮದಿನಮಿದಂ ಅಯಿ ಪ್ರಿಯ ಸಖೇ ಶಂತನೋತು ತೇ ಸರ್ವದಾ ಮುದಂ||ಜನ್ಮದಿನಮಿದಂ ಅಯಿ ಪ್ರಿಯ ಸಖೇ ಶಂತನೋತು ತೇ ಸರ್ವದಾ ಮುದಂ||"ಆಯುಷ್ಯ ಹಾಗೂ ಆರೋಗ್ಯಕ್ಕಾಗಿ ಸೂರ್ಯನಾರಾಯಣ ಸ್ತೋತ್ರ"🙏🙏"ಆಯುಷ್ಯ ಹಾಗೂ ಆರೋಗ್ಯಕ್ಕಾಗಿ ಸೂರ್ಯನಾರಾಯಣ ಸ್ತೋತ್ರ"🙏🙏"ಸಂಕಟ ಬಂದಾಗ ವೆಂಕಟರಮಣ ""ಸಂಕಟ ಬಂದಾಗ ವೆಂಕಟರಮಣ "Shiva Manasa Pooja -KannadaShiva Manasa Pooja -Kannada"ನಿಮ್ಮ ಕನಸಿನಂತೆ ನಿಮ್ಮ ಮಗು""ನಿಮ್ಮ ಕನಸಿನಂತೆ ನಿಮ್ಮ ಮಗು"talented kid chinmaya says benaka benaka ekadanta sloka.talented kid chinmaya says benaka benaka ekadanta sloka.UKG ಮಗು ಗಣಪನನ್ನು ಎಷ್ಟು ಚೆಂದಾಗಿ ಭಜಿಸಿದೆ  ನೋಡಿ.UKG ಮಗು ಗಣಪನನ್ನು ಎಷ್ಟು ಚೆಂದಾಗಿ ಭಜಿಸಿದೆ ನೋಡಿ.ಕರಾವಳಿ ಹಾಗೂ ಮಲೆನಾಡಿನ ಸ್ಪೆಷಲ್ ಬದನೆಕಾಯಿ ಹಸಿ ಮಾಡುವ ವಿಧಾನ.ಕರಾವಳಿ ಹಾಗೂ ಮಲೆನಾಡಿನ ಸ್ಪೆಷಲ್ ಬದನೆಕಾಯಿ ಹಸಿ ಮಾಡುವ ವಿಧಾನ.ಚೇತನ ಚಾನೆಲ್ ವೀಕ್ಷರಿಗೆ ಯುಗಾದಿ ಹಬ್ಬದ ಶುಭಾಶಯಗಳು 💐💐ಚೇತನ ಚಾನೆಲ್ ವೀಕ್ಷರಿಗೆ ಯುಗಾದಿ ಹಬ್ಬದ ಶುಭಾಶಯಗಳು 💐💐"ಕಿತ್ತೂರಿನ ರಾಣಿ ಚೆನ್ನಮ್ಮಳ ಪಾತ್ರ ಅಭಿನಯ"(kittur chennamma)"ಕಿತ್ತೂರಿನ ರಾಣಿ ಚೆನ್ನಮ್ಮಳ ಪಾತ್ರ ಅಭಿನಯ"(kittur chennamma)ಎದ್ದು ಬಾರೋ ಬೇಗ ಶುದ್ಧ ಮನದಲಿ ಕರೆವೆ ಇದ್ದು ಜೊತೆಗೆಮ್ಮ ಸಲಹೊ ಗುರುರಾಯ🙏🙏ಎದ್ದು ಬಾರೋ ಬೇಗ ಶುದ್ಧ ಮನದಲಿ ಕರೆವೆ ಇದ್ದು ಜೊತೆಗೆಮ್ಮ ಸಲಹೊ ಗುರುರಾಯ🙏🙏ಬದುಕಿನಲ್ಲಿ ನಮ್ಮಿಂದ ಕಸಿದುಕೊಳ್ಳಲಾಗದು ವಸ್ತು ಯಾವುದು? thing which cannot be taken from our life?ಬದುಕಿನಲ್ಲಿ ನಮ್ಮಿಂದ ಕಸಿದುಕೊಳ್ಳಲಾಗದು ವಸ್ತು ಯಾವುದು? thing which cannot be taken from our life?ನೀವು ಕೂಡ ನಿಮ್ಮಆಲೋಚನೆಗಳನ್ನು ಏಕೆ "ಫ್ರೆಶ್ "ಆಗಿ ಮಾರ್ಪಾಟು ಮಾಡಿಕೊಳ್ಳಬಾರದು?ನೀವು ಕೂಡ ನಿಮ್ಮಆಲೋಚನೆಗಳನ್ನು ಏಕೆ "ಫ್ರೆಶ್ "ಆಗಿ ಮಾರ್ಪಾಟು ಮಾಡಿಕೊಳ್ಳಬಾರದು?ಯಾರೇ ರಂಗನ... ಯಾರೇ ಕೃಷ್ಣನ... ###🙏🙏🙏🙏ಯಾರೇ ರಂಗನ... ಯಾರೇ ಕೃಷ್ಣನ... ###🙏🙏🙏🙏Shree Guru Astakma..... 🙏🙏🙏🙏Shree Guru Astakma..... 🙏🙏🙏🙏"ಬೆಳಿಗ್ಗೆ ನೀರು,ಊಟದ ಕೊನೆಗೆ ಮಜ್ಜಿಗೆ ಮತ್ತು ಸಾಯಂಕಾಲ ಹಾಲು ಕುಡಿಯುವುದರ ಆಧ್ಯಾತ್ಮಿಕ ಮಹತ್ವ""ಬೆಳಿಗ್ಗೆ ನೀರು,ಊಟದ ಕೊನೆಗೆ ಮಜ್ಜಿಗೆ ಮತ್ತು ಸಾಯಂಕಾಲ ಹಾಲು ಕುಡಿಯುವುದರ ಆಧ್ಯಾತ್ಮಿಕ ಮಹತ್ವ"
Яндекс.Метрика