ತಾಂಬೂಲದ ಹಿನ್ನೆಲೆ ಮತ್ತು ಮಹತ್ವ | ಅವಧೂತ ಶ್ರೀ ವಿನಯ್ ಗುರೂಜಿ
ತಾಂಬೂಲದ ಹಿನ್ನೆಲೆ ಮತ್ತು ಮಹತ್ವ | ಅವಧೂತ ಶ್ರೀ ವಿನಯ್ ಗುರೂಜಿ
ವೀಳ್ಯದೆಲೆ ಆಹಾರಕ್ಕೆ ಒಳ್ಳೆಯದು ಎಂದು ವಿಜ್ಞಾನ ಹೇಳುತ್ತದೆ. ಕಫ, ಜೀರ್ಣತೆ ಮುಂತಾದವುಗಳನ್ನು ಅಡಿಕೆ ಮತ್ತು ವೀಳ್ಯದೆಲೆ ಸರಿ ಮಾಡುತ್ತದೆ. ಇನ್ನು ಶಾಸ್ತ್ರೀಯವಾಗಿ ತಗೊಂಡರೆ ಅಡಿಕೆ ಮತ್ತು ವೀಳ್ಯದೆಲೆ ಎರಡೂ ಲಕ್ಷ್ಮಿಗೆ ಸಂಬಂಧಿಸಿದ ವಸ್ತುಗಳಾಗಿವೆ ಮತ್ತು ಪ್ರಕೃತಿಗೆ ಸಂಬಂಧಿಸಿದ್ದಾಗಿದೆ. ಹಾಗಾಗಿ ಇದನ್ನ ಜ್ಯೋತಿಷ್ಯ ಶಾಸ್ತ್ರದಲ್ಲಿ ತಾಂಬೂಲ ಪ್ರಶ್ನೆ ಅನ್ನಲಾಗುತ್ತದೆ. ಪ್ರತಿಯೊಂದು ಕಾರ್ಯಕ್ರಮಗಳಲ್ಲೂ ತಾಂಬೂಲದ ಜೊತೆ ದಕ್ಷಿಣೆ ಕೊಡುವುದು ವಾಡಿಕಿಯಿದೆ. ಹಾಗಾಗಿಯೇ ಎಲ್ಲ ಕರ್ಮಕ್ಕೂ ಉಪಯೋಗಿಸುವುದರಿಂದಲೇ ತಾಂಬೂಲ ಮಂಗಳಕಾರಕವಾಗಿದೆ. ಇನ್ನು ಆಹಾರದ ನಂತರ ವೀಳ್ಯದೆಲೆ ಅಡಿಕೆ ತಿನ್ನುವುದರಿಂದ ಜೀರ್ಣತೆಗೂ ಒಳ್ಳೆಯದಾಗುತ್ತದೆ. ಹಾಗೆಯೇ ಇದರಿಂದ ವಾಕ್ ದೋಷ ಕೂಡಾ ಹೋಗುತ್ತದೆ ಎಂದು ಹೇಳಲಾಗುತ್ತದೆ. ಒಟ್ಟಿನಲ್ಲಿ ವೈದ್ಯಕೀಯವಾಗಿಯೂ, ಶಾಸ್ತ್ರೀಯವಾಗಿಯೂ ತಾಂಬೂಲ ಅಥವಾ ವೀಳ್ಯದೆಲೆ, ಅಡಿಕೆಯು ಆರೋಗ್ಯಕ್ಕೆ ಉತ್ತಮವಾಗಿದೆ.
For More Videos:
ಗಣಪತಿಯ ಹೊಟ್ಟೆಯಲ್ಲಿದೆ ಸೃಷ್ಠಿ ರಹಸ್ಯ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/v9MO9NalzS0
ದೇವಸ್ಥಾನಗಳಲ್ಲಿ ಪ್ರದಕ್ಷಿಣೆ ಹಾಕುವುದು ಯಾಕೆ? | ಅವಧೂತ ಶ್ರೀ ವಿನಯ್ ಗುರೂಜಿ
https://youtu.be/O2IcboeORSs
ಜಗತ್ತಿನಲ್ಲಿ ಯಾವ ದೇವರು ಶ್ರೇಷ್ಠ? | ಅವಧೂತ ಶ್ರೀ ವಿನಯ್ ಗುರೂಜಿ
https://youtu.be/WZxeuK10P14
ಉಸಿರಾಟ ಕ್ರಿಯೆಯಲ್ಲಿ ಮಾಡುವ ಈ ಸಣ್ಣ ಬದಲಾವಣೆ ಆಯುಷ್ಯವನ್ನು ವೃದ್ಧಿಸುತ್ತದೆ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/F1XruyF4NEM
ಇದು ಪ್ರಪಂಚದ ಪ್ರತಿಯೊಬ್ಬ ಮಹಾಪುರುಷನ ಹಿಂದಿರುವ ಮಹಾಶಕ್ತಿ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/SuNtV8Gv0f4
Видео ತಾಂಬೂಲದ ಹಿನ್ನೆಲೆ ಮತ್ತು ಮಹತ್ವ | ಅವಧೂತ ಶ್ರೀ ವಿನಯ್ ಗುರೂಜಿ канала Avadhootha
ವೀಳ್ಯದೆಲೆ ಆಹಾರಕ್ಕೆ ಒಳ್ಳೆಯದು ಎಂದು ವಿಜ್ಞಾನ ಹೇಳುತ್ತದೆ. ಕಫ, ಜೀರ್ಣತೆ ಮುಂತಾದವುಗಳನ್ನು ಅಡಿಕೆ ಮತ್ತು ವೀಳ್ಯದೆಲೆ ಸರಿ ಮಾಡುತ್ತದೆ. ಇನ್ನು ಶಾಸ್ತ್ರೀಯವಾಗಿ ತಗೊಂಡರೆ ಅಡಿಕೆ ಮತ್ತು ವೀಳ್ಯದೆಲೆ ಎರಡೂ ಲಕ್ಷ್ಮಿಗೆ ಸಂಬಂಧಿಸಿದ ವಸ್ತುಗಳಾಗಿವೆ ಮತ್ತು ಪ್ರಕೃತಿಗೆ ಸಂಬಂಧಿಸಿದ್ದಾಗಿದೆ. ಹಾಗಾಗಿ ಇದನ್ನ ಜ್ಯೋತಿಷ್ಯ ಶಾಸ್ತ್ರದಲ್ಲಿ ತಾಂಬೂಲ ಪ್ರಶ್ನೆ ಅನ್ನಲಾಗುತ್ತದೆ. ಪ್ರತಿಯೊಂದು ಕಾರ್ಯಕ್ರಮಗಳಲ್ಲೂ ತಾಂಬೂಲದ ಜೊತೆ ದಕ್ಷಿಣೆ ಕೊಡುವುದು ವಾಡಿಕಿಯಿದೆ. ಹಾಗಾಗಿಯೇ ಎಲ್ಲ ಕರ್ಮಕ್ಕೂ ಉಪಯೋಗಿಸುವುದರಿಂದಲೇ ತಾಂಬೂಲ ಮಂಗಳಕಾರಕವಾಗಿದೆ. ಇನ್ನು ಆಹಾರದ ನಂತರ ವೀಳ್ಯದೆಲೆ ಅಡಿಕೆ ತಿನ್ನುವುದರಿಂದ ಜೀರ್ಣತೆಗೂ ಒಳ್ಳೆಯದಾಗುತ್ತದೆ. ಹಾಗೆಯೇ ಇದರಿಂದ ವಾಕ್ ದೋಷ ಕೂಡಾ ಹೋಗುತ್ತದೆ ಎಂದು ಹೇಳಲಾಗುತ್ತದೆ. ಒಟ್ಟಿನಲ್ಲಿ ವೈದ್ಯಕೀಯವಾಗಿಯೂ, ಶಾಸ್ತ್ರೀಯವಾಗಿಯೂ ತಾಂಬೂಲ ಅಥವಾ ವೀಳ್ಯದೆಲೆ, ಅಡಿಕೆಯು ಆರೋಗ್ಯಕ್ಕೆ ಉತ್ತಮವಾಗಿದೆ.
For More Videos:
ಗಣಪತಿಯ ಹೊಟ್ಟೆಯಲ್ಲಿದೆ ಸೃಷ್ಠಿ ರಹಸ್ಯ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/v9MO9NalzS0
ದೇವಸ್ಥಾನಗಳಲ್ಲಿ ಪ್ರದಕ್ಷಿಣೆ ಹಾಕುವುದು ಯಾಕೆ? | ಅವಧೂತ ಶ್ರೀ ವಿನಯ್ ಗುರೂಜಿ
https://youtu.be/O2IcboeORSs
ಜಗತ್ತಿನಲ್ಲಿ ಯಾವ ದೇವರು ಶ್ರೇಷ್ಠ? | ಅವಧೂತ ಶ್ರೀ ವಿನಯ್ ಗುರೂಜಿ
https://youtu.be/WZxeuK10P14
ಉಸಿರಾಟ ಕ್ರಿಯೆಯಲ್ಲಿ ಮಾಡುವ ಈ ಸಣ್ಣ ಬದಲಾವಣೆ ಆಯುಷ್ಯವನ್ನು ವೃದ್ಧಿಸುತ್ತದೆ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/F1XruyF4NEM
ಇದು ಪ್ರಪಂಚದ ಪ್ರತಿಯೊಬ್ಬ ಮಹಾಪುರುಷನ ಹಿಂದಿರುವ ಮಹಾಶಕ್ತಿ! | ಅವಧೂತ ಶ್ರೀ ವಿನಯ್ ಗುರೂಜಿ https://youtu.be/SuNtV8Gv0f4
Видео ತಾಂಬೂಲದ ಹಿನ್ನೆಲೆ ಮತ್ತು ಮಹತ್ವ | ಅವಧೂತ ಶ್ರೀ ವಿನಯ್ ಗುರೂಜಿ канала Avadhootha
Показать
Комментарии отсутствуют
Информация о видео
Другие видео канала
![ನನಸಾಯ್ತು ಗಾಂಧಿ ಕುಟೀರದ ಕನಸು | ಅವಧೂತ ಶ್ರೀ ವಿನಯ್ ಗುರೂಜಿ](https://i.ytimg.com/vi/eqIhiXlLHsE/default.jpg)
![ಅವಧೂತರ ಆಶೀರ್ವಾದ ಪಡೆದ ಬಹುಭಾಷಾ ನಟ ಅರ್ಜುನ್ ಸರ್ಜಾ](https://i.ytimg.com/vi/46zTe7qaEUs/default.jpg)
![8ನೇ ವಿಶ್ವ ಯೋಗ ದಿನ | ಶ್ರೀ ವಿನಯ್ ಗುರೂಜಿಯ ಭಕ್ತರಿಂದ ಉತ್ತರಹಳ್ಳಿಯ ಆಶ್ರಮದಲ್ಲಿ ಯೋಗ ದಿನಚಾರಣೆ](https://i.ytimg.com/vi/YNAIAbRqMOs/default.jpg)
![ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳಿಗೆ ಅವಧೂತರಿಂದ ವಿಶೇಷ ಪೂಜೆ | ಅವಧೂತ ಶ್ರೀ ವಿನಯ್ ಗುರೂಜಿ](https://i.ytimg.com/vi/0pfPKzOsVNA/default.jpg)
![ನಾಭಿಚಕ್ರ, ಆರೋಗ್ಯ, ಮತ್ತು ಆಧ್ಯಾತ್ಮ ನಡುವಿನ ಸಂಬಂಧಗಳು | ಅವಧೂತ ಶ್ರೀ ವಿನಯ್ ಗುರೂಜಿ](https://i.ytimg.com/vi/51BEBIoH_zY/default.jpg)
![ನಮ್ಮೊಳಗಿನ ಹೈಟೆಕ್ ನಾಯಕ ಯಾರು ? | ಅವಧೂತ ಶ್ರೀ ವಿನಯ್ ಗುರೂಜಿ](https://i.ytimg.com/vi/7ScQGcPeujc/default.jpg)
![ನೈತಿಕ ಸಿದ್ಧಾಂತಗಳನ್ನು ಪಾಲಿಸದೇ ಇರುವುದೇ ಸಮಾಜದ ಕೆಡುಕಿನ ಕಾರಣ! | ಅವಧೂತ ಶ್ರೀ ವಿನಯ್ ಗುರೂಜಿ](https://i.ytimg.com/vi/VSp7cuIDNKM/default.jpg)
![ಸಮಾಜಕ್ಕೆ ತೋರಿಸುವುದಕೊಸ್ಕರ ಬದುಕಬಾರದು | ಅವಧೂತ ಶ್ರೀ ವಿನಯ್ ಗುರೂಜಿ](https://i.ytimg.com/vi/F8OqOTQ79UQ/default.jpg)
![ಗರುಡ ಪುರಾಣವನ್ನು ಮನೆಯಲ್ಲಿ ಯಾಕೆ ಓದಬಾರದು? | ಅವಧೂತ ಶ್ರೀ ವಿನಯ್ ಗುರೂಜಿ](https://i.ytimg.com/vi/JQqktuthiPc/default.jpg)
![ಭಗವಂತನ ನರ ನಾರಾಯಣ ಅವತಾರದ ಹಿಂದಿದೆ ಈ ಮಹಾ ರಹಸ್ಯ! ಅವಧೂತ ಶ್ರೀ ವಿನಯ್ ಗುರೂಜಿ](https://i.ytimg.com/vi/vzFmCSXRfDQ/default.jpg)
![ಅತೀಂದ್ರಿಯ ಶಕ್ತಿ ಪಡೆಯುವುದು ಹೇಗೆ ? ಅವಧೂತ ಶ್ರೀ ವಿನಯ್ ಗುರೂಜಿ](https://i.ytimg.com/vi/Shz6uiPppXw/default.jpg)
![ಶಿವರಾತ್ರಿಯ ಪುಣ್ಯದಿನದಂದು ವರುಣ ದೇವರ ಅನುಗ್ರಹಕ್ಕಾಗಿ ಅವಧೂತರಿಂದ ನಡೆಯಿತು ರುದ್ರಯಾಗ |ಆವಧೂತ ಶ್ರೀ ವಿನಯ್ ಗುರೂಜಿ](https://i.ytimg.com/vi/lYL8Bz4Qk0s/default.jpg)
![ಸಕ್ರೇಬೈಲು ಬಳಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ ಅವಧೂತರು || ಅವಧೂತ ಶ್ರೀ ವಿನಯ್ ಗುರೂಜಿ |](https://i.ytimg.com/vi/BSMxC43wLCQ/default.jpg)
![ನನ್ನ ದಾರಿ ನನಗೆ - ನಿಮ್ಮ ದಾರಿ ನಿಮಗೆ ಯಾಕೆ ? | ಅವಧೂತ ಶ್ರೀ ವಿನಯ್ ಗುರೂಜಿ](https://i.ytimg.com/vi/K_yXBVuBoCI/default.jpg)
![ಇವೆಲ್ಲವೂ ಧರ್ಮ ಯುದ್ದ ಆಗುವುದೇ ಹೇಗೆ? | ಅವಧೂತ ಶ್ರೀ ವಿನಯ್ ಗುರೂಜಿ](https://i.ytimg.com/vi/YQZ5m9F2ukM/default.jpg)
![ಇತರರಿಗೋಸ್ಕರ ಸ್ವಯಂ ಭಾವನೆಗಳನ್ನು ಬಚ್ಚಿಟ್ಟು ಬದುಕುವುದೇ ನಮ್ಮ ಸೋಲಿಗೆ ಕಾರಣ | ಅವಧೂತ ಶ್ರೀ ವಿನಯ್ ಗುರೂಜಿ](https://i.ytimg.com/vi/Io7ylB00-9I/default.jpg)
![ಇದು ಪಿತೃದೋಷವನ್ನು ಪರಿಹರಿಸುವ ಸರಳ ಕ್ರಿಯೆ! | ಅವಧೂತ ಶ್ರೀ ವಿನಯ್ ಗುರೂಜಿ](https://i.ytimg.com/vi/7A2bC8cD8xc/default.jpg)
![ನಗರಗಳಲ್ಲಿ ಏನಿದ್ದರೇನು ಇವಿಲ್ಲದಿದ್ದರೆ! | ಅವಧೂತ ಶ್ರೀ ವಿನಯ್ ಗುರೂಜಿ](https://i.ytimg.com/vi/ZlmbtCf2G9k/default.jpg)
![ನಮ್ಮ ಆಲೋಚನೆಗಳನ್ನು ಹತೋಟಿಯಲ್ಲಿಡುವುದು ಹೇಗೆ? | ಅವಧೂತ ಶ್ರೀ ವಿನಯ್ ಗುರೂಜಿ](https://i.ytimg.com/vi/pL1_ykiYgyo/default.jpg)
![ಇದು ಸರ್ವ ದೇವರನ್ನೂ ಸಂತುಷ್ಟಗೊಳಿಸುವ ಸರಳ ಉಪಾಯ! | ಅವಧೂತ ಶ್ರೀ ವಿನಯ್ ಗುರೂಜಿ](https://i.ytimg.com/vi/FeQt6coq8cU/default.jpg)
![ಜಪಮಾಲೆಯಿಂದ ಪಡೆಯಬಹುದಾದ ಈ ಅದ್ಭುತ ಅನುಭವದ ಬಗ್ಗೆ ಗೊತ್ತಾ? | ಅವಧೂತ ಶ್ರೀ ವಿನಯ್ ಗುರೂಜಿ](https://i.ytimg.com/vi/8hn0rwKs5IA/default.jpg)