ಹಿಂದಿ ಹೇರಿಕೆಯ ಅಪಾಯಗಳು: ಆನಂದ್ ಬನವಾಸಿ
ಬೆಂಗಳೂರು: ಹಿಂದಿ ಬೋರ್ಡ್ ಗಳಿಗೆ ಮಸಿ ಬಳಿಯುವುದು, ಹಿಂದಿ ವಿರೋಧಿಸುವುದನ್ನು ಕಾಣುತ್ತೇವೆ. ಯಾಕಾಗಿ ನಾವು ಹಿಂದಿಯನ್ನು ವಿರೋಧಿಸುತ್ತೇವೆ ಎಂದು ತಿಳಿಯಬೇಕಾಗುತ್ತದೆ ಎಂದು ಬನವಾಸಿ ಬಳಗದ ಅಧ್ಯಕ್ಷ ಆನಂದ ಬನವಾಸಿ ಹೇಳಿದರು.
ಮಾನವ ಬಂಧುತ್ವ ವೇದಿಕೆ ವತಿಯಿಂದ ದಿನಾಂಕ 25.09.2021ರಂದು ಆಯೋಜಿಸಿದ್ದ ಬಂಧುತ್ವ ಬೆಳಕು ವೆಬಿನಾರ್ ಸರಣಿಯಲ್ಲಿ ಹಿಂದಿ ಹೇರಿಕೆಯ ಅಪಾಯಗಳು ವಿಷಯದ ಕುರಿತು ಮಾತಾಡಿದ ಅವರು, ಹಿಂದಿಯನ್ನು ನಾವು ಭಾಷೆಯಾಗಿ ಕಲಿಯುತ್ತಾ ಹೋಗುತ್ತೇವೆ. ಕನ್ನಡ, ಹಿಂದಿ, ಇಂಗ್ಲೀಷ್ ಮೂರೂ ಭಾಷೆಯ ಫಲಕಗಳನ್ನು ನಾವು ಎಲ್ಲೆಡೆ ಕಾಣುತ್ತೇವೆ. ಹಿಂದಿ ನಮ್ಮಲ್ಲಿ ಮೊದಲಿನಿಂದಲೂ ಒಪ್ಪಿತವಾಗಿಯೇ ಬಂದಿದೆ. ಯಾಕೆಂದು ನೋಡಿದಾಗ ಅದು ರಾಷ್ಟ್ರ ಭಾಷೆ ಎಂಬ ನಂಬಿಕೆಯಿದೆ. ಭಾರತಕ್ಕೆ ಸಾಂವಿಧಾನಾತ್ಮಕವಾಗಿ ಯಾವುದೇ ರಾಷ್ಟ್ರಭಾಷೆಯಿಲ್ಲ ಎಂದರು.
#ಹಿಂದಿ #ಹೇರಿಕೆ #ಅಪಾಯ #ಆನಂದ #ಬನವಾಸಿ #demerits #hindi #imposition #ManavaBandhutvaVedike #sathishjarakiholi #MBV #AnanadaBanavasi
Видео ಹಿಂದಿ ಹೇರಿಕೆಯ ಅಪಾಯಗಳು: ಆನಂದ್ ಬನವಾಸಿ канала MBV Karnataka
ಮಾನವ ಬಂಧುತ್ವ ವೇದಿಕೆ ವತಿಯಿಂದ ದಿನಾಂಕ 25.09.2021ರಂದು ಆಯೋಜಿಸಿದ್ದ ಬಂಧುತ್ವ ಬೆಳಕು ವೆಬಿನಾರ್ ಸರಣಿಯಲ್ಲಿ ಹಿಂದಿ ಹೇರಿಕೆಯ ಅಪಾಯಗಳು ವಿಷಯದ ಕುರಿತು ಮಾತಾಡಿದ ಅವರು, ಹಿಂದಿಯನ್ನು ನಾವು ಭಾಷೆಯಾಗಿ ಕಲಿಯುತ್ತಾ ಹೋಗುತ್ತೇವೆ. ಕನ್ನಡ, ಹಿಂದಿ, ಇಂಗ್ಲೀಷ್ ಮೂರೂ ಭಾಷೆಯ ಫಲಕಗಳನ್ನು ನಾವು ಎಲ್ಲೆಡೆ ಕಾಣುತ್ತೇವೆ. ಹಿಂದಿ ನಮ್ಮಲ್ಲಿ ಮೊದಲಿನಿಂದಲೂ ಒಪ್ಪಿತವಾಗಿಯೇ ಬಂದಿದೆ. ಯಾಕೆಂದು ನೋಡಿದಾಗ ಅದು ರಾಷ್ಟ್ರ ಭಾಷೆ ಎಂಬ ನಂಬಿಕೆಯಿದೆ. ಭಾರತಕ್ಕೆ ಸಾಂವಿಧಾನಾತ್ಮಕವಾಗಿ ಯಾವುದೇ ರಾಷ್ಟ್ರಭಾಷೆಯಿಲ್ಲ ಎಂದರು.
#ಹಿಂದಿ #ಹೇರಿಕೆ #ಅಪಾಯ #ಆನಂದ #ಬನವಾಸಿ #demerits #hindi #imposition #ManavaBandhutvaVedike #sathishjarakiholi #MBV #AnanadaBanavasi
Видео ಹಿಂದಿ ಹೇರಿಕೆಯ ಅಪಾಯಗಳು: ಆನಂದ್ ಬನವಾಸಿ канала MBV Karnataka
Показать
Комментарии отсутствуют
Информация о видео
Другие видео канала
ಮೌಢ್ಯ ವಿರೋಧಿ ದಿನಾಚರಣೆಯ ನೇರ ಪ್ರಸಾರಅಪೌಷ್ಟಿಕತೆ ಮತ್ತು ಮೂಢನಂಬಿಕೆ ವಿರುದ್ಧ ಜಾಗೃತಿಗಾಗಿ ಬಸವ ಪಂಚಮಿ: ತೋಳಿ ಭರಮಣ್ಣನಾರಾಯಣ ಗುರು ಹಾಗೂ ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ನಿರಾಕರಣೆ: ಒಕ್ಕೂಟ ವ್ಯವಸ್ಥೆಗೆ ಬಂದೊದಗಿದ ಅಪಾಯಕಲೆಗಳ ಕಲರವ ಶಿಬಿರಾರ್ಥಿಗಳಿಂದ ಕಲಾ ಪ್ರದರ್ಶನಸೂರ್ಯ ಗ್ರಹಣ ಸಮಯದಲ್ಲಿ ಉಪಾಹಾರ ಸೇವನೆ ಕಾರ್ಯಕ್ರಮದ ನೇರಪ್ರಸಾರಕೋವಿಡ್ ಸಂದರ್ಭದ ಬಿಕ್ಕಟ್ಟಿನಲ್ಲಿ ಜನಜೀವನ ಮತ್ತು ಸವಾಲುಗಳುಅಭಿವೃದ್ಧಿ ಮತ್ತು ರಾಜಕೀಯ – 2 : ಪ್ರೊ. ಎಂ.ಚಂದ್ರಪೂಜಾರಿSavitribai Phule Speech Competition-Mushraff Sayyad - Hindi - mbvkarnatakaPavitra Hattarwat Speech videoಮಾನವ ಬಂಧುತ್ವ ವೇದಿಕೆಯ ಆಶಾ ಕಲಾತಂಡದಿಂದ ನಾಡ ನಡುವಿನಿಂದ ಸಿಡಿದ ನೋವಿನ ಕೂಗೇ ಗೀತೆಬಂಧುತ್ವದ ಬೆಳಕು ಡಾ ಎಲ್ ಹನುಮಂತಯ್ಯ ಮಹಾತ್ಮಾ ಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಮತ್ತು ಬಿಜೆಪಿ ರಾಜಕಾರಣಧಾರ್ಮಿಕ ಸಾಮರಸ್ಯ ಸಾರುವ ಅಹಿಂಸೋ ಪರಮ ಧರ್ಮ ನಾಟಕಎಂಬಿವಿ ಮಾರ್ಗದರ್ಶಕರಾಗಿದ್ದ ಪ್ರೊ. ಚಂಪಾರವರ ನೆನಪುಕೊರೊನಾ ನೆಗೆಟಿವ್ ಆದನಂತರದ ಆರೋಗ್ಯ ಸಂಬಂಧಿಸಿದ ಸವಾಲುಗಳುಬಂಧುತ್ವ ಬೆಳಕು ಸರಣಿ ಉಪನ್ಯಾಸ ಮಾಲಿಕೆಮಾನವ ಕುಲದ ಕಲ್ಯಾಣಕ್ಕಾಗಿ ಬೌದ್ಧ ದಮ್ಮ ಸ್ಥಾಪನೆಯಾಗಿದೆ: ಬಂತೆ ವಿನಯ್ ಕೀರ್ತಿಅತ್ಯಾಚಾರ: ಕಾನೂನು ಅಥವಾ ವ್ಯವಸ್ಥೆಯ ವೈಫಲ್ಯವೇ?: ನ್ಯಾ ನಾಗಮೋಹನ್ ದಾಸ್3ನೇ ಅಲೆ ವೇಳೆ ಸರ್ಕಾರ ಮುಂಜಾಗ್ರತೆ ವಹಿಸಬೇಕು: ಸತೀಶ್ ಜಾರಕಿಹೊಳಿಶ್ರೀ ಜಯಮೃತ್ಯುಂಜಯ ಸ್ವಾಮೀಜಿ - Team SongSavitribai Phule - Speech Competition - Shamal Hiroji Speech