ರಸ್ತೆ ತಗ್ಗು ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ. || VIJAYNAADUNEWS ||
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಸಂಜು ಬಡಿಗೇರ ಜಿಲ್ಲಾ ಸಂಚಾಲಕರು ಹಾಗೂ ಚಂದ್ರಕಾಂತ ಹುಕ್ಕೇರಿ ಸಮಾಜ ಸೇವಕ ಇವರ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.
ಪಟ್ಟಣದಲ್ಲಿ ಹದಗೆಟ್ಟ ರಸ್ತೆಗಳನ್ನು ರಿಪೇರಿ ಮಾಡುವಂತೆ ಅಗ್ರಹಿಸಿ ಕನ್ನಡಪರ ಸಂಘಟನೆಗಳು ಪಟ್ಟಣದಲ್ಲಿ ಹೊಸ ರಸ್ತೆಗಳನ್ನು ಮಾಡದೇ ಇದ್ದರೂ ಪರವಾಗಿಲ್ಲ ಹಳೇ ರಸ್ತೆಗಳಲ್ಲಿರುವ ಗುಂಡಿಗಳನ್ನ ರಿಪೇರಿ ಮಾಡಿಕೊಡಿ. ಈ ರಸ್ತೆಗಳಲ್ಲಿ ಸಂಚರಿಸುವ ವಾಹನ ಸವಾರರು ಪ್ರಾಣ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ಎದುರಾಗಿದೆ.
ಚಿಕ್ಕೋಡಿ-ವಿಜಯಪುರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಕನ್ನಡ ಪರ ಸಂಘಟನೆ ಕಾರ್ಯಕರ್ತರನ್ನು ಸಿಪಿಐ ಆರ್ ಆರ್ ಪಾಟೀಲ್, ಪಿಎಸ್ಐ ಯಮನಪ್ಪ ಮಾಂಗ ಹಾಗೂ ಪೊಲೀಸ್ ಸಿಬ್ಬಂದಿಗಳು ಪ್ರತಿಭಟನಾಕರರ ಮನವಲಿಸಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.
Видео ರಸ್ತೆ ತಗ್ಗು ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ. || VIJAYNAADUNEWS || канала Vijay Naadu News
ಪಟ್ಟಣದಲ್ಲಿ ಹದಗೆಟ್ಟ ರಸ್ತೆಗಳನ್ನು ರಿಪೇರಿ ಮಾಡುವಂತೆ ಅಗ್ರಹಿಸಿ ಕನ್ನಡಪರ ಸಂಘಟನೆಗಳು ಪಟ್ಟಣದಲ್ಲಿ ಹೊಸ ರಸ್ತೆಗಳನ್ನು ಮಾಡದೇ ಇದ್ದರೂ ಪರವಾಗಿಲ್ಲ ಹಳೇ ರಸ್ತೆಗಳಲ್ಲಿರುವ ಗುಂಡಿಗಳನ್ನ ರಿಪೇರಿ ಮಾಡಿಕೊಡಿ. ಈ ರಸ್ತೆಗಳಲ್ಲಿ ಸಂಚರಿಸುವ ವಾಹನ ಸವಾರರು ಪ್ರಾಣ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ಎದುರಾಗಿದೆ.
ಚಿಕ್ಕೋಡಿ-ವಿಜಯಪುರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಕನ್ನಡ ಪರ ಸಂಘಟನೆ ಕಾರ್ಯಕರ್ತರನ್ನು ಸಿಪಿಐ ಆರ್ ಆರ್ ಪಾಟೀಲ್, ಪಿಎಸ್ಐ ಯಮನಪ್ಪ ಮಾಂಗ ಹಾಗೂ ಪೊಲೀಸ್ ಸಿಬ್ಬಂದಿಗಳು ಪ್ರತಿಭಟನಾಕರರ ಮನವಲಿಸಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.
Видео ರಸ್ತೆ ತಗ್ಗು ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ. || VIJAYNAADUNEWS || канала Vijay Naadu News
Показать
Комментарии отсутствуют
Информация о видео
Другие видео канала
![ಕಬ್ಬಡ್ಡಿ ಆಡಿದ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್. || VIJAYNAADUNEWS ||](https://i.ytimg.com/vi/AGt0m_daDRo/default.jpg)
![ನೆಚ್ಚಿನ ಶಿಕ್ಷಕರನ್ನು ವಜಾಗೊಳಿಸಿದ ಹಿನ್ನೆಲೆ ವಿದ್ಯಾರ್ಥಿಗಳಿಂದ ಧರಣಿ. || VIJAYNAADUNEWS ||](https://i.ytimg.com/vi/CSA9Ye0SHxc/default.jpg)
![ಕನ್ನಡ ಅಭಿಮಾನಿಯ ಅಪರೂಪದ ಮದುವೆ...|Vijaynaadu|](https://i.ytimg.com/vi/edrSJL8zU1Q/default.jpg)
![ಬಿಜೆಪಿಗೆ ಮತ ಹಾಕಲು ಒಬ್ಬರಿಗೆ ಆರು ಸಾವಿರ ಹಣದ ಉಡುಗೊರೆ ಕೊಡುವುದಾಗಿ ಹೇಳಿದ್ದಾರೆ.](https://i.ytimg.com/vi/XZEeUmtBf9I/default.jpg)
![ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ್ ರವರು ಹೃದಯಾಘಾತದಿಂದ ನಿಧನ ಹೊಂದಿರುತ್ತಾರೆ . || VIJAYNAADUNEWS ||](https://i.ytimg.com/vi/zT65nPZlWD8/default.jpg)
!["ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಿ: ಶಾಸಕ ಡಾ. ದೇವಾನಂದ ಚವ್ಹಾಣ" || VIJAYNAADUNEWS ||](https://i.ytimg.com/vi/qyl_UGPmNNc/default.jpg)
![ಮುಖ್ಯಮಂತ್ರಿ ಆಗ್ತಾರಾ ಲಕ್ಷ್ಮಣ ಸವದಿ!? || VIJAYNAADUNEWS ||](https://i.ytimg.com/vi/M1J4g4U1BHU/default.jpg)
![ಉತ್ತರ ಕರ್ನಾಟಕದಲ್ಲಿ ಮುಂದುವರೆದ ಭಾರಿ ಮಳೆ . || VIJAYNAADUNEWS |||](https://i.ytimg.com/vi/H86nf8rBjps/default.jpg)
![ಜನರ ಜೀವದ ಜೊತೆ ಆಟ ಆಡುತ್ತಿರುವ ನಕಲಿ ವೈದ್ಯ || VIJAYNAADUBNEWS ||](https://i.ytimg.com/vi/3vceKq9WHU0/default.jpg)
![ಕತ್ತಿ ನಿಧನ ಹಿನ್ನೆಲೆ ಸರಳ ದಸರಾ!! ||| VIJAYNAADUNEWS |||](https://i.ytimg.com/vi/TeVMby-51Y8/default.jpg)
![ಹೆಣ್ಣಿನ ಕಣ್ಣೀರಿಗೂ ಬೆಲೆ ಕೊಡದ ಹಿರೇಕೋಡಿ ಗ್ರಾಮ ಪಂಚಾಯತ್ ಅಧಿಕಾರಿಗಳು.. || VIJAYNAADUNEWS ||](https://i.ytimg.com/vi/qSLewBqoE5M/default.jpg)
![ಕರ್ನಾಟಕದಿಂದ ಪುಣ್ಯ ಜಲ ಹಾಗೂ ವಾಲ್ಮೀಕಿ ಮೂರ್ತಿ ಅಯೋಧ್ಯೆಗೆ. || VIJAYNAADUNEWS ||](https://i.ytimg.com/vi/j0L8HucyOZU/default.jpg)
![ಅಮಿತ್ ಶಾ ಬುಲಾವ್; ಹುಬ್ಬಳ್ಳಿಯಿಂದ ದೆಹಲಿಗೆ ಹಾರಿದ ಗೋಕಾಕ ಸಾಹುಕಾರ್!? || VIJAYNAADUNEWS ||](https://i.ytimg.com/vi/XxxIsSbcSK4/default.jpg)
![ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಕಾಗವಾಡದಲ್ಲಿ ಬಿಗಿ ಪಹರೆ. || VIJAYNAADUNEWS |\](https://i.ytimg.com/vi/SlzGM10pYek/default.jpg)
![ಸತೀಶ ಜಾರಕಿಹೋಳಿ ಹಿಂದೂ ಹೇಳಿಕೆ ವಿರುದ್ಧ ಚಿಕೋಡಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ. || VIJAYNAADUNEWS ||](https://i.ytimg.com/vi/5B2WXJdazTo/default.jpg)
![ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ಸತೀಶ್ ಜಾರಕಿಹೊಳಿ ಅವರ ಬೆಂಬಲಿಗರಿಂದ ಪ್ರತಿಭಟನೆ. || VIJAYNAADUNEWS ||](https://i.ytimg.com/vi/NsM73bVe1Ms/default.jpg)
![ರಬಕವಿ ಬನಹಟ್ಟಿಯಲ್ಲಿ ಅದ್ದೂರಿ ಕರ್ನಾಟಕ ರಾಜ್ಯೋತ್ಸವ. || VIJAYNAADUNEWS ||](https://i.ytimg.com/vi/Z8N-FPO81G0/default.jpg)
![VIJAY NAADU EXPRESS 27 Nov 2020|Vijaynaadu|](https://i.ytimg.com/vi/TqEW0lPch-4/default.jpg)
![ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನಲೆ. || VIJAYNAADUNEWS ||](https://i.ytimg.com/vi/QBvzBS46oTE/default.jpg)
![ಬಾಗಲಕೋಟೆಯ ಜಿಲ್ಲಾಧಿಕಾರಿಯವರ ಮುಖಾಂತರ ಮಾನ್ಯ ಮುಖ್ಯ ಮಂತ್ರಿಗಳಿಗೆ ಕಳುಹಿಸಿಕೊಡಲು ಸಲ್ಲಿಸಿದೆ. | VIJAYNAADUNEWS|](https://i.ytimg.com/vi/HV2avoxYyGM/default.jpg)