Загрузка страницы

ಕೊರೊನಾ ನೆಗೆಟಿವ್ ಆದನಂತರದ ಆರೋಗ್ಯ ಸಂಬಂಧಿಸಿದ ಸವಾಲುಗಳು

ಕೊರೊನಾ ಗುಣಪಡಿಸಬಹುದಾದ ರೋಗ, ಆತಂಕ ಅನಗತ್ಯ: ಡಾ. ಸಂದೀಪ್

ಬೆಂಗಳೂರು: ಕೋವಿಡ್ ವೈರಲ್ ಸೋಂಕು ವ್ಯಕ್ತಿಗೆ ತೊಂದರೆ ಕೊಟ್ಟು ಹೊರಟು ಹೋಗುತ್ತದೆ. ವ್ಯಕ್ತಿಗೆ ಗಾಯ ಮಾಡಿ ಹೊರಟುಹೋಗುತ್ತದೆ. ಅನಂತರ ವ್ಯಕ್ತಿ ಸಹಜ ಸ್ಥಿತಿಗೆ ಬರುತ್ತಾನೆ. ಗಾಯದ ಪ್ರಮಾಣವೇ ಸೋಂಕಿನಿಂದ ಗುಣಮುಖರಾಗಬೇಕಾದ ಸಮಯವನ್ನು ನಿರ್ಧರಿಸುತ್ತದೆ ಎಂದು ಶ್ವಾಸಕೋಶ ತಜ್ಞ ಡಾ. ಸಂದೀಪ್ ಹೇಳಿದರು.

ಮಾನವ ಬಂಧುತ್ವ ವೇದಿಕೆ ವತಿಯಿಂದ ಆರೋಗ್ಯ ಬಂಧುತ್ವ ಅಭಿಯಾನ ವೆಬಿನಾರ್ ಅಡಿಯಲ್ಲಿ ಆಯೋಜಿಸಲಾಗಿದ್ದ “ಕೊರೊನಾ ನೆಗೆಟಿವ್ ಆದನಂತರದ ಆರೋಗ್ಯ ಸಂಬಂಧಿಸಿದ ಸವಾಲುಗಳು” ವಿಚಾರ ಸಂಕಿರಣದಲ್ಲಿ ಅವರು ಅಧ್ಯಕ್ಷತೆ ವಹಿಸಿಕೊಂಡು ಮಾತಾಡಿದರು.

#PostCoroanProbelms #Health #Dr_Sandeep #ಮಾನವಬಂಧುತ್ವವೇದಿಕೆ #ಆರೋಗ್ಯಬಂಧುತ್ವವೆಬಿನಾರ್ #ಸರಣಿ #ArogyaBandhutva #Webinar #satishjarkiholi #mbvkarnataka #MBV #ManavaBandhutvaVedike

Видео ಕೊರೊನಾ ನೆಗೆಟಿವ್ ಆದನಂತರದ ಆರೋಗ್ಯ ಸಂಬಂಧಿಸಿದ ಸವಾಲುಗಳು канала MBV Karnataka
Показать
Комментарии отсутствуют
Введите заголовок:

Введите адрес ссылки:

Введите адрес видео с YouTube:

Зарегистрируйтесь или войдите с
Информация о видео
1 июля 2021 г. 9:30:01
00:33:09
Другие видео канала
ಮೌಢ್ಯ ವಿರೋಧಿ ದಿನಾಚರಣೆಯ ನೇರ ಪ್ರಸಾರಮೌಢ್ಯ ವಿರೋಧಿ ದಿನಾಚರಣೆಯ ನೇರ ಪ್ರಸಾರಅಪೌಷ್ಟಿಕತೆ ಮತ್ತು ಮೂಢನಂಬಿಕೆ ವಿರುದ್ಧ ಜಾಗೃತಿಗಾಗಿ ಬಸವ ಪಂಚಮಿ: ತೋಳಿ ಭರಮಣ್ಣಅಪೌಷ್ಟಿಕತೆ ಮತ್ತು ಮೂಢನಂಬಿಕೆ ವಿರುದ್ಧ ಜಾಗೃತಿಗಾಗಿ ಬಸವ ಪಂಚಮಿ: ತೋಳಿ ಭರಮಣ್ಣನಾರಾಯಣ ಗುರು ಹಾಗೂ ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ನಿರಾಕರಣೆ: ಒಕ್ಕೂಟ ವ್ಯವಸ್ಥೆಗೆ ಬಂದೊದಗಿದ ಅಪಾಯನಾರಾಯಣ ಗುರು ಹಾಗೂ ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ನಿರಾಕರಣೆ: ಒಕ್ಕೂಟ ವ್ಯವಸ್ಥೆಗೆ ಬಂದೊದಗಿದ ಅಪಾಯಹಿಂದಿ ಹೇರಿಕೆಯ ಅಪಾಯಗಳು: ಆನಂದ್ ಬನವಾಸಿಹಿಂದಿ ಹೇರಿಕೆಯ ಅಪಾಯಗಳು: ಆನಂದ್ ಬನವಾಸಿಕಲೆಗಳ‌ ಕಲರವ ಶಿಬಿರಾರ್ಥಿಗಳಿಂದ ಕಲಾ ಪ್ರದರ್ಶನಕಲೆಗಳ‌ ಕಲರವ ಶಿಬಿರಾರ್ಥಿಗಳಿಂದ ಕಲಾ ಪ್ರದರ್ಶನಸೂರ್ಯ ಗ್ರಹಣ ಸಮಯದಲ್ಲಿ ಉಪಾಹಾರ ಸೇವನೆ ಕಾರ್ಯಕ್ರಮದ ನೇರಪ್ರಸಾರಸೂರ್ಯ ಗ್ರಹಣ ಸಮಯದಲ್ಲಿ ಉಪಾಹಾರ ಸೇವನೆ ಕಾರ್ಯಕ್ರಮದ ನೇರಪ್ರಸಾರಕೋವಿಡ್ ಸಂದರ್ಭದ ಬಿಕ್ಕಟ್ಟಿನಲ್ಲಿ ಜನಜೀವನ ಮತ್ತು ಸವಾಲುಗಳುಕೋವಿಡ್ ಸಂದರ್ಭದ ಬಿಕ್ಕಟ್ಟಿನಲ್ಲಿ ಜನಜೀವನ ಮತ್ತು ಸವಾಲುಗಳುಅಭಿವೃದ್ಧಿ ಮತ್ತು ರಾಜಕೀಯ – 2 :  ಪ್ರೊ. ಎಂ.ಚಂದ್ರಪೂಜಾರಿಅಭಿವೃದ್ಧಿ ಮತ್ತು ರಾಜಕೀಯ – 2 : ಪ್ರೊ. ಎಂ.ಚಂದ್ರಪೂಜಾರಿSavitribai Phule Speech Competition-Mushraff Sayyad - Hindi - mbvkarnatakaSavitribai Phule Speech Competition-Mushraff Sayyad - Hindi - mbvkarnatakaPavitra Hattarwat   Speech videoPavitra Hattarwat Speech videoಮಾನವ ಬಂಧುತ್ವ ವೇದಿಕೆಯ ಆಶಾ ಕಲಾತಂಡದಿಂದ ನಾಡ ನಡುವಿನಿಂದ ಸಿಡಿದ ನೋವಿನ ಕೂಗೇ ಗೀತೆಮಾನವ ಬಂಧುತ್ವ ವೇದಿಕೆಯ ಆಶಾ ಕಲಾತಂಡದಿಂದ ನಾಡ ನಡುವಿನಿಂದ ಸಿಡಿದ ನೋವಿನ ಕೂಗೇ ಗೀತೆಬಂಧುತ್ವದ ಬೆಳಕು   ಡಾ ಎಲ್ ಹನುಮಂತಯ್ಯ   ಮಹಾತ್ಮಾ ಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಮತ್ತು ಬಿಜೆಪಿ ರಾಜಕಾರಣಬಂಧುತ್ವದ ಬೆಳಕು ಡಾ ಎಲ್ ಹನುಮಂತಯ್ಯ ಮಹಾತ್ಮಾ ಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಮತ್ತು ಬಿಜೆಪಿ ರಾಜಕಾರಣಧಾರ್ಮಿಕ ಸಾಮರಸ್ಯ ಸಾರುವ ಅಹಿಂಸೋ ಪರಮ ಧರ್ಮ ನಾಟಕಧಾರ್ಮಿಕ ಸಾಮರಸ್ಯ ಸಾರುವ ಅಹಿಂಸೋ ಪರಮ ಧರ್ಮ ನಾಟಕಎಂಬಿವಿ ಮಾರ್ಗದರ್ಶಕರಾಗಿದ್ದ ಪ್ರೊ. ಚಂಪಾರವರ ನೆನಪುಎಂಬಿವಿ ಮಾರ್ಗದರ್ಶಕರಾಗಿದ್ದ ಪ್ರೊ. ಚಂಪಾರವರ ನೆನಪುಬಂಧುತ್ವ ಬೆಳಕು ಸರಣಿ ಉಪನ್ಯಾಸ ಮಾಲಿಕೆಬಂಧುತ್ವ ಬೆಳಕು ಸರಣಿ ಉಪನ್ಯಾಸ ಮಾಲಿಕೆಮಾನವ ಕುಲದ ಕಲ್ಯಾಣಕ್ಕಾಗಿ ಬೌದ್ಧ ದಮ್ಮ ಸ್ಥಾಪನೆಯಾಗಿದೆ: ಬಂತೆ ವಿನಯ್ ಕೀರ್ತಿಮಾನವ ಕುಲದ ಕಲ್ಯಾಣಕ್ಕಾಗಿ ಬೌದ್ಧ ದಮ್ಮ ಸ್ಥಾಪನೆಯಾಗಿದೆ: ಬಂತೆ ವಿನಯ್ ಕೀರ್ತಿಅತ್ಯಾಚಾರ: ಕಾನೂನು ಅಥವಾ ವ್ಯವಸ್ಥೆಯ ವೈಫಲ್ಯವೇ?: ನ್ಯಾ ನಾಗಮೋಹನ್ ದಾಸ್ಅತ್ಯಾಚಾರ: ಕಾನೂನು ಅಥವಾ ವ್ಯವಸ್ಥೆಯ ವೈಫಲ್ಯವೇ?: ನ್ಯಾ ನಾಗಮೋಹನ್ ದಾಸ್3ನೇ ಅಲೆ ವೇಳೆ ಸರ್ಕಾರ ಮುಂಜಾಗ್ರತೆ ವಹಿಸಬೇಕು: ಸತೀಶ್ ಜಾರಕಿಹೊಳಿ3ನೇ ಅಲೆ ವೇಳೆ ಸರ್ಕಾರ ಮುಂಜಾಗ್ರತೆ ವಹಿಸಬೇಕು: ಸತೀಶ್ ಜಾರಕಿಹೊಳಿಶ್ರೀ ಜಯಮೃತ್ಯುಂಜಯ ಸ್ವಾಮೀಜಿ  - Team Songಶ್ರೀ ಜಯಮೃತ್ಯುಂಜಯ ಸ್ವಾಮೀಜಿ - Team SongSavitribai Phule - Speech Competition - Shamal Hiroji   SpeechSavitribai Phule - Speech Competition - Shamal Hiroji Speech
Яндекс.Метрика