ಅತ್ಯಾಚಾರ: ಕಾನೂನು ಅಥವಾ ವ್ಯವಸ್ಥೆಯ ವೈಫಲ್ಯವೇ?: ನ್ಯಾ ನಾಗಮೋಹನ್ ದಾಸ್
ಅತ್ಯಾಚಾರ: ಕಾನೂನು ಅಥವಾ ವ್ಯವಸ್ಥೆಯ ವೈಫಲ್ಯವೇ?
ಬೆಂಗಳೂರು: ಜಗತ್ತಿನ ಜನಸಂಖ್ಯೆಯಲ್ಲಿ ಶೇಕಡಾ ಅರ್ಧದಷ್ಟು ಮಹಿಳೆಯರಿದ್ದಾರೆ. ಆದರೆ ಜಗತ್ತಿನ ಎಲ್ಲೆಡೆ ಎಲ್ಲ ಕಾಲಕ್ಕೂ ಎರಡನೆಯ ದರ್ಜೆಯ ಲಿಂಗ ಎಂದೇ ನಡೆಸಿಕೊಳ್ಳಲಾಗುತ್ತಿದೆ. ಇದಕ್ಕೆ ಮೂಢನಂಬಿಕೆ, ರಾಜಕೀಯ, ಧಾರ್ಮಿಕ, ಆರ್ಥಿಕ, ಸಾಮಾಜಿಕ ಅಸಮಾನತೆಗಳೇ ಕಾರಣ ಎಂದು ನಿವೃತ್ತ ನ್ಯಾಯಮೂರ್ತಿ ಎಚ್.ನಾಗಮೋಹನ್ ದಾಸ್ ಹೇಳಿದರು.
11/09/2021ರಂದು ಮಾನವ ಬಂಧುತ್ವ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಬಂಧುತ್ವ ಬೆಳಕು ವೆಬಿನಾರ್ ಸರಣಿಯಲ್ಲಿ “ಅತ್ಯಾಚಾರ: ಕಾನೂನು ಅಥವಾ ವ್ಯವಸ್ಥೆಯ ವೈಫಲ್ಯವೇ?” ವಿಷಯದ ಕುರಿತು ಮಾತಾಡಿದ ಅವರು, ಬುದ್ಧ, ಬಸವ ಕಾಲದಿಂದಲೂ ಇದರ ವಿರುದ್ಧ ಬಂಡಾಯವಿದೆ. ಇತಿಹಾಸದುದ್ದಕ್ಕೂ ಲಿಂಗ ಅಸಮಾನತೆಯ ವಿರುದ್ಧ ಧ್ವನಿಯಿದೆ ಎಂದರು.
#Justice_NagamohanDas #Politics #Webinar #Pro_MChandraPoojary #satishjarkiholi #mbvkarnataka #MBV #Rape
Видео ಅತ್ಯಾಚಾರ: ಕಾನೂನು ಅಥವಾ ವ್ಯವಸ್ಥೆಯ ವೈಫಲ್ಯವೇ?: ನ್ಯಾ ನಾಗಮೋಹನ್ ದಾಸ್ канала MBV Karnataka
ಬೆಂಗಳೂರು: ಜಗತ್ತಿನ ಜನಸಂಖ್ಯೆಯಲ್ಲಿ ಶೇಕಡಾ ಅರ್ಧದಷ್ಟು ಮಹಿಳೆಯರಿದ್ದಾರೆ. ಆದರೆ ಜಗತ್ತಿನ ಎಲ್ಲೆಡೆ ಎಲ್ಲ ಕಾಲಕ್ಕೂ ಎರಡನೆಯ ದರ್ಜೆಯ ಲಿಂಗ ಎಂದೇ ನಡೆಸಿಕೊಳ್ಳಲಾಗುತ್ತಿದೆ. ಇದಕ್ಕೆ ಮೂಢನಂಬಿಕೆ, ರಾಜಕೀಯ, ಧಾರ್ಮಿಕ, ಆರ್ಥಿಕ, ಸಾಮಾಜಿಕ ಅಸಮಾನತೆಗಳೇ ಕಾರಣ ಎಂದು ನಿವೃತ್ತ ನ್ಯಾಯಮೂರ್ತಿ ಎಚ್.ನಾಗಮೋಹನ್ ದಾಸ್ ಹೇಳಿದರು.
11/09/2021ರಂದು ಮಾನವ ಬಂಧುತ್ವ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಬಂಧುತ್ವ ಬೆಳಕು ವೆಬಿನಾರ್ ಸರಣಿಯಲ್ಲಿ “ಅತ್ಯಾಚಾರ: ಕಾನೂನು ಅಥವಾ ವ್ಯವಸ್ಥೆಯ ವೈಫಲ್ಯವೇ?” ವಿಷಯದ ಕುರಿತು ಮಾತಾಡಿದ ಅವರು, ಬುದ್ಧ, ಬಸವ ಕಾಲದಿಂದಲೂ ಇದರ ವಿರುದ್ಧ ಬಂಡಾಯವಿದೆ. ಇತಿಹಾಸದುದ್ದಕ್ಕೂ ಲಿಂಗ ಅಸಮಾನತೆಯ ವಿರುದ್ಧ ಧ್ವನಿಯಿದೆ ಎಂದರು.
#Justice_NagamohanDas #Politics #Webinar #Pro_MChandraPoojary #satishjarkiholi #mbvkarnataka #MBV #Rape
Видео ಅತ್ಯಾಚಾರ: ಕಾನೂನು ಅಥವಾ ವ್ಯವಸ್ಥೆಯ ವೈಫಲ್ಯವೇ?: ನ್ಯಾ ನಾಗಮೋಹನ್ ದಾಸ್ канала MBV Karnataka
Показать
Комментарии отсутствуют
Информация о видео
Другие видео канала
ಮೌಢ್ಯ ವಿರೋಧಿ ದಿನಾಚರಣೆಯ ನೇರ ಪ್ರಸಾರಅಪೌಷ್ಟಿಕತೆ ಮತ್ತು ಮೂಢನಂಬಿಕೆ ವಿರುದ್ಧ ಜಾಗೃತಿಗಾಗಿ ಬಸವ ಪಂಚಮಿ: ತೋಳಿ ಭರಮಣ್ಣನಾರಾಯಣ ಗುರು ಹಾಗೂ ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ನಿರಾಕರಣೆ: ಒಕ್ಕೂಟ ವ್ಯವಸ್ಥೆಗೆ ಬಂದೊದಗಿದ ಅಪಾಯಹಿಂದಿ ಹೇರಿಕೆಯ ಅಪಾಯಗಳು: ಆನಂದ್ ಬನವಾಸಿಕಲೆಗಳ ಕಲರವ ಶಿಬಿರಾರ್ಥಿಗಳಿಂದ ಕಲಾ ಪ್ರದರ್ಶನಸೂರ್ಯ ಗ್ರಹಣ ಸಮಯದಲ್ಲಿ ಉಪಾಹಾರ ಸೇವನೆ ಕಾರ್ಯಕ್ರಮದ ನೇರಪ್ರಸಾರಕೋವಿಡ್ ಸಂದರ್ಭದ ಬಿಕ್ಕಟ್ಟಿನಲ್ಲಿ ಜನಜೀವನ ಮತ್ತು ಸವಾಲುಗಳುಅಭಿವೃದ್ಧಿ ಮತ್ತು ರಾಜಕೀಯ – 2 : ಪ್ರೊ. ಎಂ.ಚಂದ್ರಪೂಜಾರಿSavitribai Phule Speech Competition-Mushraff Sayyad - Hindi - mbvkarnatakaPavitra Hattarwat Speech videoಮಾನವ ಬಂಧುತ್ವ ವೇದಿಕೆಯ ಆಶಾ ಕಲಾತಂಡದಿಂದ ನಾಡ ನಡುವಿನಿಂದ ಸಿಡಿದ ನೋವಿನ ಕೂಗೇ ಗೀತೆಬಂಧುತ್ವದ ಬೆಳಕು ಡಾ ಎಲ್ ಹನುಮಂತಯ್ಯ ಮಹಾತ್ಮಾ ಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಮತ್ತು ಬಿಜೆಪಿ ರಾಜಕಾರಣಧಾರ್ಮಿಕ ಸಾಮರಸ್ಯ ಸಾರುವ ಅಹಿಂಸೋ ಪರಮ ಧರ್ಮ ನಾಟಕಎಂಬಿವಿ ಮಾರ್ಗದರ್ಶಕರಾಗಿದ್ದ ಪ್ರೊ. ಚಂಪಾರವರ ನೆನಪುಕೊರೊನಾ ನೆಗೆಟಿವ್ ಆದನಂತರದ ಆರೋಗ್ಯ ಸಂಬಂಧಿಸಿದ ಸವಾಲುಗಳುಬಂಧುತ್ವ ಬೆಳಕು ಸರಣಿ ಉಪನ್ಯಾಸ ಮಾಲಿಕೆಮಾನವ ಕುಲದ ಕಲ್ಯಾಣಕ್ಕಾಗಿ ಬೌದ್ಧ ದಮ್ಮ ಸ್ಥಾಪನೆಯಾಗಿದೆ: ಬಂತೆ ವಿನಯ್ ಕೀರ್ತಿ3ನೇ ಅಲೆ ವೇಳೆ ಸರ್ಕಾರ ಮುಂಜಾಗ್ರತೆ ವಹಿಸಬೇಕು: ಸತೀಶ್ ಜಾರಕಿಹೊಳಿಶ್ರೀ ಜಯಮೃತ್ಯುಂಜಯ ಸ್ವಾಮೀಜಿ - Team SongSavitribai Phule - Speech Competition - Shamal Hiroji Speech