"ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಿ: ಶಾಸಕ ಡಾ. ದೇವಾನಂದ ಚವ್ಹಾಣ" || VIJAYNAADUNEWS ||
ಚಡಚಣ ನ್ಯೂಸ್.....
"ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಿ: ಶಾಸಕ ಡಾ. ದೇವಾನಂದ ಚವ್ಹಾಣ"
ಚಡಚಣ: ಪಟ್ಟಣದ ಪ್ರವಾಸಿ ಮಂದಿರದ ಸಭಾಂಗಣದಲ್ಲಿಂದು ನಾಗಠಾಣ ಮತಕ್ಷೇತ್ರದ ಶಾಸಕ ಡಾ. ದೇವಾನಂದ ಚವ್ಹಾಣ ಅಧ್ಯಕ್ಷತೆಯಲ್ಲಿ 2022-23 ನೇ ಸಾಲಿನ ಚಡಚಣ ತಾಲ್ಲೂಕಾ ಮಟ್ಟದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮದ ಪ್ರಗತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಜರುಗಿತು...
ಈ ಸಭೆಯಲ್ಲಿ ಶಾಸಕರಾದ ಡಾ. ದೇವಾನಂದ ಚವ್ಹಾಣ ಅವರು, ಮತಕ್ಷೇತ್ರದ ಹಾಗೂ ಚಡಚಣ ತಾಲ್ಲೂಕಿನ ವ್ಯಾಪ್ತಿಯಲ್ಲಿ ಇಲ್ಲಿಯವರೆಗೂ ಆದಂತ ಅಭಿವೃದ್ಧಿ ಕಾರ್ಯಗಳ ಮತ್ತು ಸದ್ಯ ಜನರು ಎದುರಿಸುತ್ತಿರುವ ವಿವಿಧ ವಿಷಯಗಳ ಹಾಗೂ ಸಮಸ್ಯೆಗಳ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳ ಜತೆಗೆ ಸುದೀರ್ಘ ಚರ್ಚೆ ನಡೆಸಿದರು...
ಬಳಿಕ ಶಾಸಕ ಡಾ. ದೇವಾನಂದ ಚವ್ಹಾಣ ಮಾತನಾಡಿದ ಅವರು, ಚಡಚಣ ತಾಲ್ಲೂಕಿನ ವ್ಯಾಪ್ತಿಯಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳು ನಡೆಸಬೇಕು. ಸರ್ಕಾರದ ಯೋಜನೆಗಳು ಹಾಗೂ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಪ್ರಾಮಾಣಿಕ ಕೆಲಸ ಮಾಡಬೇಕು. ಜನಸ್ನೇಹಿಯಾಗಿ ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ, ಸಮಸ್ಯೆ ಪರಿಹಾರಕ್ಕೆ ಎಲ್ಲ ಇಲಾಖೆಗಳು ಮುಂದಾಗಬೇಕು ಎಂದು ಹೇಳಿದರು...
ಈ ಸಭೆಯಲ್ಲಿ ಚಡಚಣ ತಹಶೀಲ್ದಾರ ಹನಮಂತ ಶಿರಹಟ್ಟಿ, ತಾ.ಪಂ ಇಓ ಸಂಜೀವ ಖಡಗೇಕರ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು...
ವರದಿಗಾರರು : ಪವನ ಕೊಡಹೊನ್ನ
Видео "ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಿ: ಶಾಸಕ ಡಾ. ದೇವಾನಂದ ಚವ್ಹಾಣ" || VIJAYNAADUNEWS || канала Vijay Naadu News
"ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಿ: ಶಾಸಕ ಡಾ. ದೇವಾನಂದ ಚವ್ಹಾಣ"
ಚಡಚಣ: ಪಟ್ಟಣದ ಪ್ರವಾಸಿ ಮಂದಿರದ ಸಭಾಂಗಣದಲ್ಲಿಂದು ನಾಗಠಾಣ ಮತಕ್ಷೇತ್ರದ ಶಾಸಕ ಡಾ. ದೇವಾನಂದ ಚವ್ಹಾಣ ಅಧ್ಯಕ್ಷತೆಯಲ್ಲಿ 2022-23 ನೇ ಸಾಲಿನ ಚಡಚಣ ತಾಲ್ಲೂಕಾ ಮಟ್ಟದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮದ ಪ್ರಗತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಜರುಗಿತು...
ಈ ಸಭೆಯಲ್ಲಿ ಶಾಸಕರಾದ ಡಾ. ದೇವಾನಂದ ಚವ್ಹಾಣ ಅವರು, ಮತಕ್ಷೇತ್ರದ ಹಾಗೂ ಚಡಚಣ ತಾಲ್ಲೂಕಿನ ವ್ಯಾಪ್ತಿಯಲ್ಲಿ ಇಲ್ಲಿಯವರೆಗೂ ಆದಂತ ಅಭಿವೃದ್ಧಿ ಕಾರ್ಯಗಳ ಮತ್ತು ಸದ್ಯ ಜನರು ಎದುರಿಸುತ್ತಿರುವ ವಿವಿಧ ವಿಷಯಗಳ ಹಾಗೂ ಸಮಸ್ಯೆಗಳ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳ ಜತೆಗೆ ಸುದೀರ್ಘ ಚರ್ಚೆ ನಡೆಸಿದರು...
ಬಳಿಕ ಶಾಸಕ ಡಾ. ದೇವಾನಂದ ಚವ್ಹಾಣ ಮಾತನಾಡಿದ ಅವರು, ಚಡಚಣ ತಾಲ್ಲೂಕಿನ ವ್ಯಾಪ್ತಿಯಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳು ನಡೆಸಬೇಕು. ಸರ್ಕಾರದ ಯೋಜನೆಗಳು ಹಾಗೂ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಪ್ರಾಮಾಣಿಕ ಕೆಲಸ ಮಾಡಬೇಕು. ಜನಸ್ನೇಹಿಯಾಗಿ ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ, ಸಮಸ್ಯೆ ಪರಿಹಾರಕ್ಕೆ ಎಲ್ಲ ಇಲಾಖೆಗಳು ಮುಂದಾಗಬೇಕು ಎಂದು ಹೇಳಿದರು...
ಈ ಸಭೆಯಲ್ಲಿ ಚಡಚಣ ತಹಶೀಲ್ದಾರ ಹನಮಂತ ಶಿರಹಟ್ಟಿ, ತಾ.ಪಂ ಇಓ ಸಂಜೀವ ಖಡಗೇಕರ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು...
ವರದಿಗಾರರು : ಪವನ ಕೊಡಹೊನ್ನ
Видео "ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಿ: ಶಾಸಕ ಡಾ. ದೇವಾನಂದ ಚವ್ಹಾಣ" || VIJAYNAADUNEWS || канала Vijay Naadu News
Показать
Комментарии отсутствуют
Информация о видео
Другие видео канала
ಹೈಕಮಾಂಡ ಯಾರಿಗೆ ಟಿಕೆಟ್ ನೀಡ್ತಾರೋ ಕಾದು ನೋಡ್ಬೇಕು:ಸಚಿವ ಆರ್. ಅಶೋಕ್|Vijaynaadu|ಕಬ್ಬಡ್ಡಿ ಆಡಿದ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್. || VIJAYNAADUNEWS ||ಕನ್ನಡ ಅಭಿಮಾನಿಯ ಅಪರೂಪದ ಮದುವೆ...|Vijaynaadu|ರಸ್ತೆ ತಡೆದು ಪ್ರತಿಭಟಿಸಿದ ರೈತರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ |Vijaynaadu|ಬಿಜೆಪಿಗೆ ಮತ ಹಾಕಲು ಒಬ್ಬರಿಗೆ ಆರು ಸಾವಿರ ಹಣದ ಉಡುಗೊರೆ ಕೊಡುವುದಾಗಿ ಹೇಳಿದ್ದಾರೆ.ಚಳಿಗಾಲ ಅಧಿವೇಶನ ವೇಳೆ ಸುವರ್ಣಸೌಧ ಮುಂದೆ ಪ್ರತಿಭಟನೆಗೆ ಅನುಮತಿ ಕಡ್ಡಾಯ || VIJAYNAADUNEWS ||ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ್ ರವರು ಹೃದಯಾಘಾತದಿಂದ ನಿಧನ ಹೊಂದಿರುತ್ತಾರೆ . || VIJAYNAADUNEWS ||ಮುಖ್ಯಮಂತ್ರಿ ಆಗ್ತಾರಾ ಲಕ್ಷ್ಮಣ ಸವದಿ!? || VIJAYNAADUNEWS ||ಉತ್ತರ ಕರ್ನಾಟಕದಲ್ಲಿ ಮುಂದುವರೆದ ಭಾರಿ ಮಳೆ . || VIJAYNAADUNEWS |||ಕತ್ತಿ ನಿಧನ ಹಿನ್ನೆಲೆ ಸರಳ ದಸರಾ!! ||| VIJAYNAADUNEWS |||"ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ": ಯರಗಟ್ಟಿ ತಾಲ್ಲೂಕಿನ ಮುಗಳಿಹಾಳ ಗ್ರಾಮಕ್ಕೆ ಭೇಟಿ .ಅಗ್ನಿಪಥ್ ಯೋಜನೆ ವಿರೋಧಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ . || VIJAYNAADUNEWS ||ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ ಭಾರಿ ಭ್ರಷ್ಟಾಚಾರ . || VIJAYNAADUNEWS ||ಹೆಣ್ಣಿನ ಕಣ್ಣೀರಿಗೂ ಬೆಲೆ ಕೊಡದ ಹಿರೇಕೋಡಿ ಗ್ರಾಮ ಪಂಚಾಯತ್ ಅಧಿಕಾರಿಗಳು.. || VIJAYNAADUNEWS ||ನಕಲಿ ಚಿನ್ನಕ್ಕೆ ಅಡವಿಟ್ಟು ಸಾಲ ಪಡೆದು ಮೋಸ ಮಾಡುತಿದ್ದವರನ್ನು ವಶಕ್ಕೆ ಪಡೆದ ಪೊಲೀಸರು. || VIJAYNADUNEWS ||ಬೆಳಗಾವಿಯ ಕಾಂಗ್ಲಿ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. || VIJAYNAADUNEWS ||ಕರ್ನಾಟಕದಿಂದ ಪುಣ್ಯ ಜಲ ಹಾಗೂ ವಾಲ್ಮೀಕಿ ಮೂರ್ತಿ ಅಯೋಧ್ಯೆಗೆ. || VIJAYNAADUNEWS ||ಅಮಿತ್ ಶಾ ಬುಲಾವ್; ಹುಬ್ಬಳ್ಳಿಯಿಂದ ದೆಹಲಿಗೆ ಹಾರಿದ ಗೋಕಾಕ ಸಾಹುಕಾರ್!? || VIJAYNAADUNEWS ||ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಕಾಗವಾಡದಲ್ಲಿ ಬಿಗಿ ಪಹರೆ. || VIJAYNAADUNEWS |\ಪ್ರಾಣಿ ಬಲಿ ನೀಡಿ ವಾಹನ ಪೂಜೆ ಮಾಡಿದ ಹಾರೂಗೇರಿ ಪುರಸಭೆ ಸಿಬ್ಬಂದಿಗಳು... || VIJAYNAADUNEWS ||